9:48 AM Friday13 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

ಶಿರ್ಲಾಲು: ಗೋ ಕಳ್ಳತನದ ವಿರುದ್ಧ ಬೃಹತ್ ಪ್ರತಿಭಟನಾ ಸಭೆ ನಡೆದ ಕೆಲವೇ ತಾಸಿನಲ್ಲಿ 2 ಹಸುಗಳ ರಕ್ಷಣೆ; ಭಜರಂಗ ದಳ ಕಾರ್ಯಾಚರಣೆ

19/09/2021, 22:24

ಕಾರ್ಕಳ(reporterkarnataka.com): ಶಿರ್ಲಾಲಿನಲ್ಲಿ ಗೋ ಕಳ್ಳತನದ ವಿರುದ್ಧ ಬೃಹತ್ ಪ್ರತಿಭಟನಾ ಸಭೆಯ ನಡೆದ ಕೆಲವೇ ತಾಸಿನಲ್ಲಿ ಮಾರುತಿ ಕಾರಿನಲ್ಲಿ ಸಾಗಿಸುತ್ತಿದ್ದ ಎರಡು ಹಸುಗಳನ್ನು ರಕ್ಷಣೆ ಮಾಡಲಾಗಿದೆ.

ಬಜರಂಗದಳ ಹಾಗೂ ಹಿಂದೂ ಜಾಗರಣ ವೇದಿಕೆ ಜಂಟಿ  ಮಿಂಚಿನ ಕಾರ್ಯಾಚರಣೆ ನಡೆಸಿದ್ದರು. ಕಾರು ಕೆರುವಾಶೆ ಕಡೆ ಹೋಗುತ್ತಿದ್ದು, ಕೆರುವಾಶೆಯ ರಸ್ತೆಯ ಬದಿಯಲ್ಲಿ ದ್ದ ಮರಕ್ಕೆ ಡಿಕ್ಕಿ ಹೊಡೆದಿದ್ದಾರೆ, ಕಾರಿನಲ್ಲಿದ್ದ ಗೋಕಳ್ಳರು ಪರಾರಿಯಾಗಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿತ್ತು

ಇತ್ತೀಚಿನ ಸುದ್ದಿ

ಜಾಹೀರಾತು