5:32 AM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು: 2 ಕೋಟಿಯ ತಡೆಗೋಡೆ ಆಯಸ್ಸು ಬರೇ 2 ತಿಂಗಳು!

09/07/2026, 20:07

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಶೃಂಗೇರಿ ಪಟ್ಟಣದ ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು ಕಾಣಿಸಿಕೊಂಡಿದೆ.
2 ತಿಂಗಳ ಹಿಂದೆ ಕಟ್ಟಿದ್ದ‌ ಬೃಹತ್ ಕಾಂಕ್ರೀಟ್ ವಾಲ್ ಢಮಾರ್ ಸ್ಥಿತಿಗೆ ತಲುಪಿದೆ.


2 ಕೋಟಿ ವೆಚ್ಚದ ಕಾಂಕ್ರೀಟ್ ವಾಲ್ ಆಯಸ್ಸು ಕೇವಲ 2 ತಿಂಗಳು ಎಂದು ಜನರು ಆಡಿಕೊಳ್ಳುತ್ತಿದ್ದಾರೆ.
ಶಾಸಕರ ವಿಶೇಷ ಅನುದಾನದಲ್ಲಿ ನಿರ್ಮಿಸಿದ್ದ ತಡೆಗೋಡೆಯ ಕಾಮಗಾರಿ ಕಳಪೆಯಾಗಿದೆ ಎಂದು ಆರೋಪಿಸಲಾಗಿದೆ.
2 ತಿಂಗಳ ಹಿಂದಷ್ಟೆ ನಿರ್ಮಾಣವಾಗಿದ್ದ ತಡೆಗೋಡೆಗೆಯಲ್ಲಿನ ಬಿರುಕು ಜನರಲ್ಲಿ ಆತಂಕ ಉಂಟು ಮಾಡಿದೆ.
ತಡೆಗೋಡೆ ಕೆಳಭಾಗದ ಮನೆಗಳು, ವ್ಯಾಪಾರಸ್ಥರ ಜೀವಕ್ಕೆ ಗ್ಯಾರಂಟಿ ಇಲ್ಲದಂತಾಗಿದೆ. ಜನರ ತೆರಿಗೆ ಹಣದ ದುರ್ಬಳಕೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ತಡೆಗೋಡೆ ಕುಸಿದರೆ ಮೇಲ್ಭಾಗದ ದರ್ಗಾಕ್ಕೆ ಅಪಾಯ ಉಂಟಾಗುವ ಸಾಧ್ಯತೆಯಿದೆ.
ವಿದ್ಯಾರಣ್ಯಪುರ ಗ್ರಾಮ ಪಂಚಾಯಿತಿ, ತಾಲೂಕು ಕಚೇರಿ ಕಟ್ಟಡಕ್ಕೂ ಅಪಾಯ ಎದುರಾಗುವ ಸಾಧ್ಯತೆ ಇದೆ.
ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಥಳೀಯರ ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು