12:58 PM Monday31 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ಮುಳಿಯ ಗೋಲ್ಡ್ & ಡೈಮಂಡ್ಸ್‌ನಿಂದ ‘ ಮನ್ಸೂನ್ ಸೇಲ್’: ಚಿನ್ನದ ಆಭರಣಗಳು 0% VA/ಮೇಕಿಂಗ್ ನಲ್ಲಿ 100% ರಿಯಾಯಿತಿ

16/07/2026, 10:47

ಪುತ್ತೂರು(reporterkarnataka.com): ಗ್ರಾಹಕರಿಗಾಗಿ ಮುಳಿಯ ಗೋಲ್ಡ್ & ಡೈಮಂಡ್ಸ್ ವಿಶೇಷ ‘ ಮನ್ಸೂನ್ ಸೇಲ್ ತಂದಿದೆ – ಇದುವರಿಗೆ ಇಲ್ಲದ ಅತ್ಯಾಕರ್ಷಕ Never Before Offer’ ಇದಾಗಿದೆ. ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗಳಲ್ಲಿ ಈ ವಿಶೇಷ ಆಫರ್‌ ವಿಶೇಷ ಎನ್ನಬಹುದು.
ಹೆಚ್ಚಿನ ಚಿನ್ನದ ಆಭರಣಗಳಾದ ನೆಕ್ಲೆಸ್, ಹಾರ, ಮುತ್ತಿನ ಹಾರ, ಚೋಕರ್, ಬಂಗಲ್, ಬಳೆ, ಬ್ರೇಸ್ಲೆಟ್, ಉಂಗುರ, ಕಿವಿಯೋಲೆ, ಪೆಂಡೆಂಟ್, ಮಂಗಳಸೂತ್ರ ಹಾಗೂ ಮಕ್ಕಳ ಆಭರಣಗಳ ಆಯ್ದ ವಿನ್ಯಾಸಗಳ *ಮೇಕಿಂಗ್ ಚಾರ್ಜ್ ಇರುವುದಿಲ್ಲ . ಆಯಾ ದಿನದ ಚಿನ್ನದ ಬೆಲೆ ಮತ್ತು 3% GST ಮಾತ್ರ.
ಹಾಗೆಯೇ ಇನ್ನೂ ಹಲವಾರು ಆಭರಣಗಳ ಮೇಕಿಂಗ್ ಮೇಲೆ 75% ಹಾಗೂ 50%* ವರೆಗೆ ರಿಯಾಯಿತಿ ಇರಲಿದೆ.
ಈ ಆಫರ್ ಜುಲೈ *13ರಿಂದ ಆಗಸ್ಟ್ 14ರವರೆಗೆ* ಅಥವಾ ಸ್ಟಾಕ್ ಮುಗಿಯುವರೆಗೆ ಮಾತ್ರ ಲಭ್ಯವಿರುತ್ತದೆ.
ಗುಣಮಟ್ಟ, ವಿಶ್ವಾಸ ಮತ್ತು ಗ್ರಾಹಕಸ್ನೇಹಿ ಸೇವೆಗೆ ಹೆಸರಾದ ಮುಳಿಯ ಗೋಲ್ಡ್ & ಡೈಮಂಡ್ಸ್, ಈ ಆಟಿ ಅಥವಾ ಮಳೆಗಾಲದ ಸೇಲ್ ಮೂಲಕ ಗ್ರಾಹಕರಿಗೆ ಅತ್ಯುತ್ತಮ ಉಳಿತಾಯದೊಂದಿಗೆ ಆಭರಣಗಳನ್ನು ಖರೀದಿಸುವ ಜಿಲ್ಲೆಗೆ ಪ್ರಪ್ರಥಮ ಎಂಬಂತ ಅವಕಾಶವನ್ನು ಕಲ್ಪಿಸಿದೆ.
ಈ ವಿಶೇಷ ಆಫರ್ ಮುಳಿಯ ಗೋಲ್ಡ್ & ಡೈಮಂಡ್ಸ್‌ನ ಪುತ್ತೂರು, ಬೆಳ್ತಂಗಡಿ, ಮಡಿಕೇರಿ, ಗೋಣಿಕೊಪ್ಪಲು ಹಾಗೂ ಬೆಂಗಳೂರಿನ ಮಣಿಪಾಲ್ ಸೆಂಟರ್ ಶೋರೂಮ್‌ಗಳಲ್ಲಿ ಲಭ್ಯವಿದೆ. ಈ ಆಫರ್ ಆಯ್ದ ಆಭರಣಗಳು ಹಾಗೂ ಆಯ್ದ ವಿನ್ಯಾಸಗಳಿಗೆ ಮಾತ್ರ ಅನ್ವಯಿಸುತ್ತದೆ.

((((*Box*))))
“ಆಟಿ ಸಮಯದಲ್ಲಿ ಚಿನ್ನದ ಬೆಲೆ ಕಡಿಮೆಯಾಗುವುದು ಸಹಜ. ನಮ್ಮ ಗ್ರಾಹಕರ ನಿರೀಕ್ಷೆಗಳಿಗೆ ಅನುಗುಣವಾಗಿ ಈ ಆಫರ್ ತಂದಿದ್ದು ಕಳೆದ ಎರಡು ದಿನಗಳಿಂದ ಅಭೂತ ಪೂರ್ವ ಮೆಚ್ಚಿಗೆ ಪಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು