12:15 AM Monday23 - September 2024
ಬ್ರೇಕಿಂಗ್ ನ್ಯೂಸ್
ಮಂಜಿನ ಮಧ್ಯೆ ಕಳೆದು ಹೋದ ಕೊಟ್ಟಿಗೆಹಾರ-ಚಾರ್ಮಾಡಿ ಘಾಟ್: ಹೆಡ್ಲೈಟ್-ಫಾಗ್ ಲೈಟ್ ಇಲ್ದೆ ಗಾಡಿ… 2 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಬಾಲಕಿಯರ ಕ್ರೀಡಾ ವಸತಿ ನಿಲಯ ಕಟ್ಟಡ ಉದ್ಘಾಟನೆ ಮೂಡಿಗೆರೆ: ಚಾಲಕನ ನಿಯಂತ್ರಣ ತಪ್ಪಿ 30 ಅಡಿ ಎತ್ತರದಿಂದ ಗ್ರಾಪಂ ಆವರಣಕ್ಕೆ ಕಾರು… ವಿಶ್ವ ವಿಜ್ಞಾನಿಗಳ ಪಟ್ಟಿ: ಬಳ್ಳಾರಿಯ ವಿಎಸ್‌ಕೆಯುನ ಮೂವರು ಪ್ರಾಧ್ಯಾಪಕರಿಗೆ ಸ್ಥಾನ ​ ಸರಕಾರದ ನೇಮಕಾತಿಯಲ್ಲಿ ಮೀಸಲಾತಿ ಪರಿಗಣಿಸಿ: ಪಂಪಾಪತಿ ಆಗ್ರಹ ನಂಜನಗೂಡು: 20 ಕೋಟಿ ರೂಪಾಯಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕರಿಂದ ಚಾಲನೆ ಬೆಂಗಳೂರಿನ ಇಸ್ಕಾನ್ ಶ್ರೀರಾಧಾಕೃಷ್ಣ ದೇವಸ್ಥಾನದಲ್ಲಿ ಬಾಲ್ಯದ ಕ್ಯಾನ್ಸರ್ ಜಾಗೃತಿ ಮಾಸಕ್ಕೆ ಚಿನ್ನದ ಹೊಳಪು ತೀರ್ಥಹಳ್ಳಿ: ಹಿಂದೂ- ಮುಸ್ಲಿಂ ಸೌಹಾರ್ದತೆಗೆ ಸಾಕ್ಷಿಯಾದ ಛತ್ರಕೇರಿ ಗಣೇಶೋತ್ಸವ ಶೋಭಾಯಾತ್ರೆ ಮಿಸ್ಟರ್ ಕರಾವಳಿ, ಮಿಸ್ ಕರಾವಳಿ ಪ್ರಶಸ್ತಿ ರಂಜಿತ್ ಗಾಣಿಗ ಹಾಗೂ ರಿಷಾ ಟಾನ್ಯಾ… ಮೇಯರ್ ಆಯ್ಕೆ ಸಭೆಯಲ್ಲಿ ಬಿಜೆಪಿ- ಕಾಂಗ್ರೆಸ್ ವಾಕ್ಸಮರ: ಕೊನೆಗೆ ನಿರಾಳ, ಕೂಲ್ ಕೂಲ್!!

ಇತ್ತೀಚಿನ ಸುದ್ದಿ

ಮಂಗಳೂರು: 3 ಮಂದಿ ಮಹಿಳೆಯರ ಮೇಲೆ ತಲವಾರಿನಿಂದ ಹಲ್ಲೆ; ನವೀನನಿಗಿದ್ದ ಆ ಹಳೆ ವೈಷಮ್ಯವಾದರೂ ಏನು? 

20/09/2021, 19:35

ಮಂಗಳೂರು(reporterkarnataka.com): ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಒಬ್ಬ ಸರಕಾರಿ ಸಿಬ್ಬಂದಿ ಮೂವರು ಮಹಿಳೆಯರ ಮೇಲೆ ತಲವಾರಿನಿಂದ ಹಲ್ಲೆ ನಡೆಸಿದ ಹೇಯ ಘಟನೆಗೆ ಸೋಮವಾರ ಕಡಲನಗರಿ ಮಂಗಳೂರು ಸಾಕ್ಷಿಯಾಯಿತು.

ನಗರದ ಕರಂಗಲಪಾಡಿ ಬಳಿಯ ಡಯಟ್​ನಲ್ಲಿ ಈ ಘಟನೆ ನಡೆದಿದೆ. ಕುಂದಾಪುರ ಮೂಲದ ನವೀನ್ (31) ಎಂಬಾತ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಸಿಬ್ಬಂದಿಗಳಾದ ನಿರ್ಮಲಾ, ರೀನಾ ರಾಯ್ ಹಾಗೂ ಗುಣವತಿ ಎಂಬವರ ಮೇಲೆ ತಲವಾರಿನಿಂದ ಹಲ್ಲೆ ನಡೆಸಿದ್ದಾನೆ. ಮೂವರು ಮಹಿಳೆಯರು ಗಂಭೀರ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಘಟನಾ ಸ್ಥಳಕ್ಕೆ ಬರ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಯನ್ನು ಬಂಧಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು