5:37 AM Wednesday17 - September 2025
ಬ್ರೇಕಿಂಗ್ ನ್ಯೂಸ್
Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;…

ಇತ್ತೀಚಿನ ಸುದ್ದಿ

‘ಯಾಸ್’ ಚಂಡಮಾರುತದ ಭೀತಿ :  ಮೇ 29 ರವರೆಗೆ 25 ರೈಲುಗಳ ಸಂಚಾರ ರದ್ದು

25/05/2021, 07:27

ನವದೆಹಲಿ(reporterkarnataka news) : 

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ‘ಯಾಸ್’ ಚಂಡಮಾರುತವಾಗಿ ಪರಿವರ್ತನೆಗೊಂಡು ಕಾರಣ ಮುನ್ನೆಚ್ಚರಿಕೆ ಕ್ರಮವಾಗಿ ಮೇ 24 ರಿಂದ ಮೇ 29ರ ನಡುವೆ 25 ರೈಲುಗಳನ್ನು ರದ್ದು ಗೊಳಿಸಲಾಗಿದೆ ಎಂದು ಪೂರ್ವ ರೈಲ್ವೆ  ತಿಳಿಸಿದೆ.

ಪೂರ್ವ-ಮಧ್ಯ ಬಂಗಾಳ ಕೊಲ್ಲಿಯಲ್ಲಿ ಶನಿವಾರ ಬೆಳಿಗ್ಗೆ ರೂಪುಗೊಂಡ ಕಡಿಮೆ ಒತ್ತಡದ ಪ್ರದೇಶವು

ವಾಯುಭಾರ ಕುಸಿತಕ್ಕೆ ತೀವ್ರಗೊಂಡಿದೆ.

ಸೋಮವಾರ ಅದು ಯಾಸ್  ಚಂಡಮಾರುತವಾಗಿ ರೂಪುಗೊಂಡಿದೆ.

ಚಂಡಮಾರುತ ಮೇ 26ರ ಸಂಜೆ ಪಶ್ಚಿಮ ಬಂಗಾಳ ಮತ್ತು ಉತ್ತರ ಒಡಿಶಾ ಕರಾವಳಿಗಳನ್ನು ದಾಟಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ

ಡಾ. ಮೊಹಾಪಾತ್ರ ಮಾಹಿತಿ ನೀಡಿದ್ದಾರೆ.

ಚಂಡಮಾರುತದ ಗಾಳಿಯ ವೇಗವು ಗಂಟೆಗೆ ಸುಮಾರು 155-165 ಕಿ.ಮೀ. ಎಂದು ಐಎಂಡಿ ಊಹಿಸಿತ್ತು, ಇದು ಗಂಟೆಗೆ 185 ಕಿ.ಮೀ. ವೇಗದಲ್ಲಿ ಬೀಸುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು