11:43 AM Saturday1 - August 2026
ಬ್ರೇಕಿಂಗ್ ನ್ಯೂಸ್
ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:…

ಇತ್ತೀಚಿನ ಸುದ್ದಿ

Mangalore | ಪಾದುವ ಪಿಯು ಕಾಲೇಜಿನಲ್ಲಿ ‘ವೀರಾಂಜಲಿ – ಕಾರ್ಗಿಲ್ ಹುತಾತ್ಮರಿಗೆ ನಮನ’ ಕಾರ್ಯಕ್ರಮ

01/08/2026, 10:39

ಮಂಗಳೂರು(reporterkarnataka.com): ನಗರದ ನಂತೂರು ಪಾದುವ ಪದವಿಪೂರ್ವ ಕಾಲೇಜಿನ ಕಲಾ ಸಂಘದ ವತಿಯಿಂದ ‘ವೀರಾಂಜಲಿ – ಕಾರ್ಗಿಲ್ ಹುತಾತ್ಮರಿಗೆ ನಮನ’ ಕಾರ್ಯಕ್ರಮವು ಶುಕ್ರವಾರ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಕಾಲೇಜಿನ ಪ್ರಾಂಶುಪಾಲ ಪ್ರೊ. ರೋಶನ್ ವಿನ್ಸಿ ಸಂತ್‌ಮಯೋರ್ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ
ದಕ್ಷಿಣ ಕನ್ನಡ ಜಿಲ್ಲಾ ಮಾಜಿ ಸೈನಿಕರ ಸಂಘದ ಮಾಜಿ ಅಧ್ಯಕ್ಷ ಕರ್ನಲ್ ಎನ್. ಶರತ್ ಭಂಡಾರಿ, ಕಾರ್ಗಿಲ್ ಯುದ್ಧದ ಹಿನ್ನೆಲೆ, ಭಾರತೀಯ ಯೋಧರ ಶೌರ್ಯ, ದೇಶಭಕ್ತಿ ಹಾಗೂ ದೇಶರಕ್ಷಣೆಗಾಗಿ ಅವರು ಸಲ್ಲಿಸಿದ ಅಮೋಘ ತ್ಯಾಗಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿ ಪ್ರೇರಣಾದಾಯಕವಾಗಿ ಮಾತನಾಡಿದರು.
ಕಾರ್ಯಕ್ರಮದ ಸಂಯೋಜಕರಾಗ ಕಾವೇರಿ ಟಿ. ಬಿ. ಹಾಗೂ ವಿಜಯಲಕ್ಷ್ಮಿ ಕಾರ್ಯನಿರ್ವಹಿಸಿದರು. ತನುಶ್ರೀ ಕಾರ್ಯಕ್ರಮ ನಿರೂಪಣೆ ಮಾಡಿದ್ದು, ಜೆನಿಷಾ ಮರಿಯಾ ಲೋಬೋ ವಂದನಾರ್ಪಣೆ ಸಲ್ಲಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು