12:57 AM Saturday8 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

*ಸಂಪಾಜೆ | ಕಡಮಕಲ್ಲು ಮೀಸಲು ಅರಣ್ಯದಲ್ಲಿ ಕಾಟಿ ಬೇಟೆ: ಇಬ್ಬರ ಬಂಧನ*

08/08/2026, 15:20

ಗಿರಿಧರ್ ಕೊಂಪುಳಿರ ಸುಳ್ಯ

info.reporterkarnataka@gmail.com

ಸಂಪಾಜೆ ಬಳಿಯ ಮಂಗಳೂರು ಉಪ ವಿಭಾಗದ ಸುಳ್ಯ ಅರಣ್ಯ ವಲಯದ ಪೂಮಾಲೆ ರಕ್ಷಿತಾ ಅರಣ್ಯದಲ್ಲಿ ಕಾಡುಕೋಣ (ಕಾಟಿ ) ಹತ್ಯೆ ಮಾಡಿ ಮಾಂಸ ಮಾರಾಟ ಮಾಡುವ ಸಂದರ್ಭ ಖಚಿತ ಮಾಹಿತಿ ಮೆರೆಗೆ ಕೊಡಗು ಸಂಪಾಜೆ ವಲಯ ಅರಣ್ಯ ಇಲಾಖೆ ದಾಳಿ ನಡೆಸಿ ಮಾಲು ಸಮೇತ ಇಬ್ಬರನ್ನು ಬಂದಿಸಿದ್ದಾರೆ.

ಚೆಂಬು ಗ್ರಾಮದ ಗೌತಮ್ ಕುಟ್ಟೇಟಿ ಹಾಗೂ ಪೆರಾಜೆ ಗ್ರಾಮದ ಶರತ್ ಕೊಳಂಗಾಯ ಬಂಧಿತರಾಗಿದ್ದು ಓರ್ವ ತಲೆ ಮರೆಸಿಕೊಂಡಿದ್ದಾನೆ. ಬಂಧಿತರಿಂದ ಒಂದು ಮಾರುತಿ ಇಕೋ ವಾಹನ, 17 ತೋಟಗಳು, ಒಂದು ಏರ್ ಗನ್ ವಶಕ್ಕೆ ಪಡೆಯಲಾಗಿದೆ. ಕೃತ್ಯಕ್ಕೆ ಬಳಸಿದ ಬಂದೂಕು ತಲೆಮರೆಸಿಕೊಂಡ ಯತಿನ್ ತೆಗೆದುಕೊಂಡು ಹೋಗಿರುವ ಶಂಕೆ ಇದ್ದು, ಶೋಧ ಕಾರ್ಯ ನಡೆಸಲಾಗುತ್ತಿದೆ. ಬಂದಿತರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು