10:55 PM Saturday8 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಪೊಲೀಸರ ಮಿಂಚಿನ ಕಾರ್ಯಾಚರಣೆ: ಮುದರಂಗಡಿ ಗ್ರಾಪಂ ಮಾಜಿ ಅಧ್ಯಕ್ಷನ‌ ಕೊಲೆ ಆರೋಪಿಯ ಬಂಧನ

08/08/2026, 22:55

ಉಡುಪಿ(reporterkarnataka.com) ಜಿಲ್ಲೆಯ ಮುದರಂಗಡಿ ಪೇಟೆಯಲ್ಲಿ ಶುಕ್ರವಾರ ಸಂಜೆ ಹಾಡಹಗಲೇ ಗ್ರಾಪಂ ಮಾಜಿ ಅಧ್ಯಕ್ಷ ಹಾಗೂ ಉದ್ಯಮಿಯ ಹತ್ಯೆ ಮಾಡಿ ಪರಾರಿಯಾಗಿದ್ದ ಆರೋಪಿಗಳಲ್ಲಿ ಒಬ್ಬನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಇದೀಗ ಪೊಲೀಸರು ಆರೋಪಿ ರಾಜು ಎಂಬಾತನನ್ನು ಬಂಧಿಸಿದ್ದಾರೆ. ಈ ವೇಳೆ ಆರೋಪಿ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿದ ಘಟನೆಯೂ ನಡೆದಿದೆ.

ಆರೋಪಿಯನ್ನು ಕಾಪು ಪಿಎಸ್‌ಐ ತೇಜಸ್ವಿ, ಕಾರ್ಕಳ ಗ್ರಾಮಾಂತರ ಪಿಎಸ್‌ಐ ಪ್ರಸನ್ನ ತಂಡವು ಬಂಧಿಸಿ ಕರೆತರುತ್ತಿರುವಾಗ ಬೈಂದೂರು ಸಮೀಪ ಒತ್ತಿನೆಣೆ ಪೋಲಿಸರಿಗೆ ಹಲ್ಲೆ ನಡೆಸಿ ಅರೋಪಿ ಪರಾರಿಯಾಗಲು ಯತ್ನಿಸಿದ್ದಾರೆ, ಈ ವೇಳೆ ಕಾಪು ಪಿಎಸ್‌ಐ ತೇಜಸ್ವಿಯವರು ತಮ್ಮ ಸರ್ವೀಸ್ ಪಿಸ್ತೂಲಿನಿಂದ ರಾಜು ಕಾಲಿಗೆ ಗುಂಡು ಹೊಡೆದು ಬಂಧಿಸಿದ್ದಾರೆ.
ಈ ವೇಳೆ ಪಿಎಸ್‌ಐ ತೇಜಸ್ವಿ ಅವರಿಗೆ ಗಾಯವಾಗಿದ್ದು ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆ ಗೆ ಉಡುಪಿ ಎಸ್ ಪಿ ಹರಿರಾಮ್ ಶಂಕರ್ ಭೇಟಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು