12:56 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್ ಶಾಕೀರ್ ಸಹಿತ ಇಬ್ಬರ ಬಂಧನ

10/08/2026, 12:56

ಉಳ್ಳಾಲ:(repoterkarnataka.com): ತಾಲೂಕಿನ ತೊಕ್ಕೊಟ್ಟಿನ ವಿನಮ್ರ ಬಾರ್ ಮುಂಭಾಗ ತಲವಾರು ತೋರಿಸಿ ದಾಂಧಲೆ ನಡೆಸಿದ ಹಿನ್ನಲೆಯಲ್ಲಿ ಪೊಲೀಸರು ರೌಡಿ ಶೀಟರ್ ಮಹಮ್ಮದ್ ಶಾಕೀರ್ ಸಹಿತ ಇಬ್ಬರನ್ನು ಬಂಧಿಸಿದ್ದಾರೆ.

ರಾತ್ರಿಯ ವೇಳೆ ತೊಕ್ಕೊಟ್ಟಿನ ಬಾರ್ ಮುಂಭಾಗಕ್ಕೆ ಆಟೋ ರಿಕ್ಷಾದಲ್ಲಿ ಬಂದ ಶಾರೀಕ್ ಮಾರಕಾಯುಧವನ್ನು ತೋರಿಸಿ ಬಾರ್ ಬಂದ್ ಮಾಡುವಂತೆ ಆವಾಝ್ ಹಾಕಿದ್ದು, ಜಾಗದಲ್ಲಿದ್ದ ಜನರು ಆತಂಕದಿಂದ ಚೆಲ್ಲಾಪಿಲ್ಲಿಯಾಗಿ ಓಡಿ ಹೋದ ವಿಡಿಯೋ ವೈರಲ್ ಆಗಿತ್ತು.

ಈ ಹಿನ್ನಲೆಯಲ್ಲಿ ರೌಡಿಶೀಟರ್ ಉಳ್ಳಾಲ ನಿವಾಸಿ ಮೊಹಮ್ಮದ್ ಶಾರೀಕ್(31) ಹಾಗೂ ಆಟೋ ಚಾಲಕ ಉಳ್ಳಾಲ ಮಂಚಿಲ ನಿವಾಸಿ ಅಶ್ಫಕ್ ಎನ್ನುವವನನ್ನು ವಶಕ್ಕೆ ಪಡೆದ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು