11:46 AM Wednesday19 - August 2026
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ…

ಇತ್ತೀಚಿನ ಸುದ್ದಿ

ಅಳಿಕೆ ಟು ಪುತ್ತೂರು ಬಸ್ ಪಯಣ | ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ: ಆರೋಪಿಯ ಬಂಧನ

19/08/2026, 11:45

ವಿಟ್ಲ(reporterkarnataka.com): ಅಪ್ರಾಪ್ತ ವಯಸ್ಸಿನ ಬಾಲಕನೊಬ್ಬನಿಗೆ ಲೈಂಗಿಕ ಕಿರುಕುಳ ನೀಡಿ ಬೆದರಿಕೆಯೊಡ್ಡಿದ ಆರೋಪದಡಿ ಕೊಂಡಗಾಯಿ ನಿವಾಸಿ ಉಮೇಶ್ (53) ಎಂಬಾತನನ್ನು ವಿಟ್ಲ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಆ.15ರಂದು ಬಾಲಕ ಅಳಿಕೆಯಿಂದ ಪುತ್ತೂರಿಗೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದಾಗ, ವಿಟ್ಲದಲ್ಲಿ ಬಸ್ ಹತ್ತಿದ ಆರೋಪಿ ಆತನೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ. ಬಾಲಕನ ಮನೆಗೂ ತೆರಳಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ದೂರು ದಾಖಲಾಗಿದೆ.
ಪೋಕ್ಸೊ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಆರೋಪಿಯನ್ನು ಬಂಧಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು