7:21 AM Sunday7 - June 2026
ಬ್ರೇಕಿಂಗ್ ನ್ಯೂಸ್
Belagavi | ಅಥಣಿ: ಮಳೆ ಅಬ್ಬರಕ್ಕೆ ನೆಲಕ್ಕುರುಳಿದ ಬೃಹತ್‌ ಕಟ್ಟಡ; ತಪ್ಪಿದ ಭಾರೀ… ಸಿಇಟಿ ಫಲಿತಾಂಶ ಪ್ರಕಟ: ತನಿಷಾ ಕಾರ್ತಿಕ್‌ಗೆ ಇಂಜಿನಿಯರಿಂಗ್‌ನಲ್ಲಿ ಪ್ರಥಮ ರ‍್ಯಾಂಕ್ ಆನೆ ತುಳಿತಕ್ಕೆ ಪತ್ನಿ ಬಲಿ: ಐಪಿಎಸ್ ಅಧಿಕಾರಿ ಸುನಿಲ್ ಅಚ್ಚಯ್ಯಗೆ ಸಿಎಂ ಡಿ… ಮುಲಾಜಿಲ್ಲದೇ ಕ್ರಮ ಎಂದ ರಾಗಾ: ರಾಗವೇ ಬದಲಿಸಿ ‘ಐ ಆಯಮ್ ಹ್ಯಾಪಿ’ ಎಂದ… ಯಾವ ಟ್ರಬಲ್ ಶೂಟರೂ ಇಲ್ಲ; ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗ್ಲಿಲ್ಲ:… ಆರೋಗ್ಯ ಕ್ಷೇತ್ರದಲ್ಲಿ ಸಚಿವ ಯು.ಟಿ. ಖಾದರ್ ಹೊಸ ಮೈಲಿಗಲ್ಲು: ವೈದ್ಯರ ನೇರ ನೇಮಕಾತಿಗೆ… ಹೊಸ ರಾಜಕೀಯ ಹಾದಿಯತ್ತ ಅಣ್ಣಾಮಲೈ: ಕರ್ನಾಟಕದ ಸಿಂಗಂನಿಂದ ಹೊಸ ಪಕ್ಷ ಘೋಷಣೆ ತಿತಿಮತಿ | ಕಾಡಾನೆ ದಾಳಿ: ಕಾಫಿ ತೋಟ ವೀಕ್ಷಿಸಲು ಹೋಗಿದ್ದ ಐಜಿ ಪತ್ನಿ… ಚಿಕ್ಕಮಗಳೂರು: ಕರೆದ ಕೂಡಲೇ ಬರಲಿಲ್ಲವೆಂದು ಕೆಫೆ ಕಾರ್ಮಿಕನ ಮೇಲೆ ಹಲ್ಲೆ ಡಿಕೆಶಿ ಸಂಪುಟದ ಖಾತೆ ಹಂಚಿಕೆ: ಖಾದರ್ ಗೆ ಆರೋಗ್ಯ; ಉಳಿದಂತೆ ಯಾರು ಯಾರಿಗೆ…

ಇತ್ತೀಚಿನ ಸುದ್ದಿ

ಕೊರೊನಾ: ಬಾಗಲಕೋಟೆ ಜಿಲ್ಲೆಯಲ್ಲಿ 826 ಜನ ಗುಣಮುಖ, 283 ಹೊಸ ಪ್ರಕರಣ ದೃಢ

25/05/2021, 10:34

ಬಾಗಲಕೋಟೆ(reporterkarnataka news) : ಜಿಲ್ಲೆಯಲ್ಲಿ ಕೋವಿಡ್‍ನಿಂದ 826 ಜನ ಗುಣಮುಖರಾಗಿದ್ದು, ವಿವಿಧ ಆಸ್ಪತ್ರೆಗಳಿಂದ ಬಿಡುಗಡೆ ಮಾಡಲಾಗಿದೆ. ಹೊಸದಾಗಿ 283 ಕೊರೊನಾ ಪ್ರಕರಣಗಳು ಹಾಗೂ 7 ಮೃತ ಪ್ರಕರಣಗಳು ಸೋಮವಾರ ದೃಢಪಟ್ಟಿವೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ. 

 ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು  31489 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 27300 ಜನ ಕೋವಿಡ್‍ನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ ಬಾಗಲಕೋಟೆ 99, ಬಾದಾಮಿ 36, ಜಮಖಂಡಿ 48, ಹುನಗುಂದ 38, ಮುಧೋಳ 39, ಬೀಳಗಿ 23 ಜನರಲ್ಲಿ ಸೋಂಕು ದೃಢಪಟ್ಟಿವೆ.

ಕೋವಿಡ್ ಲ್ಯಾಬ್‍ನಲ್ಲಿ ಪರೀಕ್ಷಿಸಲಾಗುತ್ತಿದ್ದ 1627 ಸ್ಯಾಂಪಲ್‍ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 610641 ಸ್ಯಾಂಪಲ್‍ಗಳನ್ನು ಪರೀಕ್ಷೀಸಲಾಗಿದ್ದು, ಈ ಪೈಕಿ 576925 ನೆಗಟಿವ್ ಪ್ರಕರಣ, ಹಾಗೂ 264 ಮೃತ ಪ್ರಕರಣಗಳು ವರದಿಯಾಗಿರುತ್ತದೆ. ಇನ್ನು 3925 ಮಾತ್ರ ಸಕ್ರಿಯ ಪ್ರಕರಣಗಳು ಇವೆ. ಇಲ್ಲಿವರೆಗೆ ಒಟ್ಟು 498 ಸ್ಯಾಂಪಲ್‍ಗಳು ಮಾತ್ರ ರಿಜೆಕ್ಟ ಆಗಿರುತ್ತವೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು