4:29 PM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಓಣಂ ಹಬ್ಬ: ಮಲಪುರಂ ಕಾರ್ಮಿಕ ನಾಯಕ ಕೆ.ಬಿ. ಶಿವದಾಸನ್ ಅವರಿಂದ 52 ಬಡ ಮಹಿಳೆಯರಿಗೆ ಸೀರೆ, ದಿನಸಿ, ತರಕಾರಿ ಕಿಟ್‌ ವಿತರಣೆ

26/08/2026, 16:28

ಮಲಪುರಂ(reporterkarnataka.com): ಕೇರಳದ ಮಲಪುರಂ ಜಿಲ್ಲೆಯ ಕಾರ್ಮಿಕ ನಾಯಕ ಕೆ.ಬಿ. ಶಿವದಾಸನ್ ಅವರು ಓಣಂ ಹಬ್ಬದ ಪ್ರಯುಕ್ತ
52 ಬಡ ಮಹಿಳೆಯರು ಹಾಗೂ ಅನಾಥಾಶ್ರಮದ ತಾಯಂದಿರಿಗೆ ‘ಒಂದು ಸೆಟ್ಟು ಸೀರೆ’ಗಳು, ದಿನಸಿ ಕಿಟ್‌ಗಳು ಮತ್ತು ತರಕಾರಿ ಕಿಟ್‌ ವಿತರಿಸಿದರು.


K.B. Shivadasan, a labor leader from Kerala’s Malappuram district, distributed saree sets, grocery kits, and vegetable kits to 52 poor women and mothers from an orphanage on the occasion of the Onam festival.

ಇತ್ತೀಚಿನ ಸುದ್ದಿ

ಜಾಹೀರಾತು