2:19 PM Saturday25 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಮಸ್ಕಿಯಲ್ಲಿ ಎಲ್ಲ ತಾಲೂಕು ಮಟ್ಟದ ಕಚೇರಿಗಳ ಆರಂಭ; ಕಂದಾಯ ಸಚಿವ ಸದನದಲ್ಲಿ ಭರವಸೆ: ಶಾಸಕ ತುರುವಿಹಾಳ

23/09/2021, 07:53

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ತಾಲೂಕು ಕೇಂದ್ರವಾಗಿ ಮಸ್ಕಿಯಲ್ಲಿ ಶೀಘ್ರದಲ್ಲಿ ಉಳಿದ ಎಲ್ಲ ತಾಲೂಕು ಮಟ್ಟದ ಕಚೇರಿಗಳು ಆರಂಭಿಸಲು ಸರಕಾರ ಕ್ರಮ ಕೈಗೊಂಡಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಸದನದಲ್ಲಿ ತಮಗೆ ಭರವಸೆ ನೀಡಿದ್ದಾರೆ ಎಂದು ಶಾಸಕ ಆರ್. ಬಸವನಗೌಡ ತುರುವಿಹಾಳ ತಿಳಿಸಿದ್ದಾರೆ.

ಕಳೆದ ನಾಲ್ಕು ವರ್ಷಗಳ ಹಿಂದೆ ಹೊಸ ತಾಲೂಕು ಆರಂಭ ಹಿನ್ನೆಲೆಯಲ್ಲಿ 3 ತಾಲೂಕಿನ ಹಳ್ಳಿಗಳು ಒಳಗೊಂಡಿದ್ದು ನೂತನ ತಾಲೂಕಿಗೆ ಕಚೇರಿಗಳ ಒತ್ತಾಯಿಸಿದ್ದು ಸಾರ್ವಜನಿಕರು ತಮ್ಮ ಕೆಲಸಕಾರ್ಯಗಳಿಗೆ ತೊಂದರೆ ಅನುಭವಿಸುವಂತಾಗಿದೆ. ಕೂಡಲೇ ಇನ್ನುಳಿದ ಆಡಳಿತ ಕಚೇರಿಗಳ ಆರಂಭದ ಜತೆಗೆ ಮಿನಿ ವಿಧಾನಸೌಧ ನಿರ್ಮಾಣಕ್ಕೂ ಸರಕಾರ ಮುಂದಾಗಬೇಕೆಂದು ಸರಕಾರಕ್ಕೆ ಒತ್ತಾಯಿಸಿದ್ದರು.

ಸರಕಾರ ಸಚಿವ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಉಳಿದ ತಾಲೂಕು ಕಚೇರಿಗಳ ಆರಂಭದ ಜತೆಗೆ ಮಿನಿ ವಿಧಾನಸೌಧ ನಿರ್ಮಾಣಕ್ಕೂ ಕ್ರಮಕೈಗೊಳ್ಳುವುದಾಗಿ ಕಂದಾಯ ಸಚಿವ ಆರ್ ಅಶೋಕ್ ಭರವಸೆ ನೀಡಿದ್ದಾರೆ. ನೂತನ ತಾಲೂಕಿನಲ್ಲಿ ಅಗತ್ಯವಿರುವ ಕಚೇರಿಗಳನ್ನು ಬೇಗ ಆರಂಭಿಸುವುದರಿಂದ ಜನರಿಗೆ ಅನುಕೂಲವಾಗಲಿದೆ ಎಂದು ಮಸ್ಕಿ ಶಾಸಕ ಬಸವನಗೌಡ ತುರುವಿಹಾಳ ಸದನದಲ್ಲಿ ಹೇಳಿದರು. 

ಇತ್ತೀಚಿನ ಸುದ್ದಿ

ಜಾಹೀರಾತು