1:03 PM Sunday12 - October 2025
ಬ್ರೇಕಿಂಗ್ ನ್ಯೂಸ್
ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಇನ್ನು ಮುಂದೆ ಭಾನುವಾರ ಕೊರೊನಾ ಲಸಿಕೆ ಇಲ್ಲ: ಯಾಕೆ ಏನು ಗೊತ್ತೇ? ಕಾರಣ ಗೊತ್ತಾದರೆ ನೀವೂ ಖುಷಿಪಡುವಿರಿ!

23/09/2021, 15:41

ಬೆಂಗಳೂರು(reporterkarnataka.com):

ರಾಜ್ಯದಲ್ಲಿ ಭಾನುವಾರ ಕೊರೊನಾ ಲಸಿಕೆ ನೀಡದಿರಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸುತ್ತೋಲೆ ಹೊರಡಿಸಿದೆ.

ರಾಜ್ಯದಲ್ಲಿ ಎಲ್ಲೆಡೆ  ಲಸಿಕೆ ಮೇಳಗಳು ನಡೆಯುತ್ತಿದ್ದು, ಅತಿ ವೇಗವಾಗಿ ಲಸಿಕೆ ನೀಡುವ ಕಾರ್ಯಕ್ರಮಗಳು ನಡೆಯುತ್ತಿವೆ.

ಅರೋಗ್ಯ ಸಿಬ್ಬಂದಿಗಳು ಶ್ರಮವಹಿಸಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅವರು  ಕೆಲಸದ ಒತ್ತಡವಿದೆ.ಆರೋಗ್ಯ ಸಿಬ್ಬಂದಿಗಳ ಆರೋಗ್ಯದ ಹಿತದೃಷ್ಟಿಯಿಂದ ರಾಜ್ಯದಲ್ಲಿ ಭಾನುವಾರ ಕೊರೊನಾ ಲಸಿಕೆ  ನೀಡದಿರಲು ಆರೋಗ್ಯ ಇಲಾಖೆ ನಿರ್ಧರಿಸಿದೆ

ಇತ್ತೀಚಿನ ಸುದ್ದಿ

ಜಾಹೀರಾತು