7:55 PM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಶ್ರೀನಿವಾಸಪುರ: ಕೊರೊನಾ ಸೋಂಕಿತ ಮನೆಗೆ ಪೋಸ್ಟರ್ ಅಂಟಿಸುವುದು ಕಡ್ಡಾಯ, ಹೊರಗಡೆ ತಿರುಗಾಡಿದರೆ ಎಫ್ ಐಆರ್

25/05/2021, 15:03

ಶ್ರೀನಿವಾಸಪುರ(reporterkarnataka news): ಕೊರೊನಾ  ವೈರಸ್ನ ಎರಡನೇ ಅಲೆ ಎಲ್ಲೆಡೆ ಹರಡುತ್ತಿದೆ ಇಂತಹ ಕಠಿಣ ಪರಿಸ್ಥಿತಿಯಲ್ಲಿ. ಗ್ರಾಮೀಣ ಭಾಗದಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ  ಜಿಲ್ಲಾಧಿಕಾರಿಗಳ ಆದೇಶದಂತೆ ಕೋವಿಡ್ ಸೋಂಕಿತ ಮನೆಗಳಿಗೆ ಪೋಸ್ಟರ್ ಕಡ್ಡಾಯವಾಗಿ ಅಂಟಿಸಲಾಗುವುದು . ಕೋವಿಡ್ ಸೋಂಕಿತ ವ್ಯಕ್ತಿ ವಿನಾಕಾರಣ ಹೊರಗೆ ಓಡಾಡಿದರೆ ಸ್ಥಳದಲ್ಲಿಯೇ ಎಫ್.ಐ.ಆರ್ ದಾಖಲಿಸುವ ವಿಶೇಷ ಜವಾಬ್ದಾರಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ನೀಡಲಾಗಿದೆ , ಸೋಂಕಿತ ವ್ಯಕ್ತಿಯ ಭೇಟಿ ಸ್ಥಳದಲ್ಲಿ ಸರ್ಕಾರಕ್ಕೆ ಮಾಹಿತಿ ರವಾನೆ ಮಾಡಲಾಗುವುದು . ಆದ್ದರಿಂದ ಸೋಂಕಿತ ವ್ಯಕ್ತಿಗಳು ಬೇಜವಾಬ್ದಾರಿಯಿಂದ ವರ್ತನೆ ಮಾಡಿದರೆ ಸಾರ್ವಜನಿಕರು ಪಿ.ಡಿ.ಓ ಗೆ ದೂರು ಸಲ್ಲಿಸಬಹುದು , ಕೂಡಲೇ ಪೋಲೀಸ್ , ಆರೋಗ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ನೆಲವಂಕಿ ಗ್ರಾಮ ಪಂಚಾಯಿತಿ ಅಭಿವೃದ್ಧಿಅಧಿಕಾರಿ ಎಂ . ಗೌಸ್‌ಸಾಬ್ ತಿಳಿಸಿದ್ದಾರೆ .

ಇತ್ತೀಚಿನ ಸುದ್ದಿ

ಜಾಹೀರಾತು