2:50 PM Sunday12 - October 2025
ಬ್ರೇಕಿಂಗ್ ನ್ಯೂಸ್
ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;…

ಇತ್ತೀಚಿನ ಸುದ್ದಿ

ಮಲ್ಪೆ: ಸಮುದ್ರದಲ್ಲಿ ಮುಳುಗುತ್ತಿದ್ದ ಹೊರ ಜಿಲ್ಲೆಯ 4 ಮಂದಿ ಪ್ರವಾಸಿಗರ ರಕ್ಷಣೆ 

23/09/2021, 20:07

ಉಡುಪಿ(reporterkarnataka.com): ಸಮುದ್ರದಲ್ಲಿ ಈಜಲು ಹೋಗಿ ಅಲೆಯ ಅಬ್ಬರಕ್ಕೆ ಸಿಲುಕಿ ಮುಳುಗುವ ಸ್ಥಿತಿಯಲ್ಲಿದ್ದ ನಾಲ್ವರು ಹೊರ ಜಿಲ್ಲೆಯ ಪ್ರವಾಸಿಗರನ್ನು ಲೈಫ್‌ ಗಾರ್ಡ್ಸ್‌ ರಕ್ಷಣೆ ಮಾಡಿದ ಘಟನೆ ಮಲ್ಪೆ ಬೀಚ್‌ನಲ್ಲಿ ಗುರುವಾರ ನಡೆದಿದೆ. 

ಕಲಬುರ್ಗಿಯ ಅನಿಲ್ ಕುಮಾರ್ (21), ಅಬ್ಬಾಸ್ ಅಲಿ (19), ಅನಿಲ್ ಕುಮಾರ್ (21) ಹಾಗೂ ಮಂಡ್ಯ ಜಿಲ್ಲೆಯ ನೆರೆಕೆರೆಯ ನಿತಿನ್ (18) ರಕ್ಷಿಸಲಿಟ್ಟಿದ್ದಾರೆ.

ಮಳೆಗಾಲದಲ್ಲಿ ಸಮುದ್ರ ಪ್ರಕ್ಷುಬ್ಧಗೊಂಡು ಅಲೆಗಳ ಉಬ್ಬರ ಹೆಚ್ಚಾಗಿರುತ್ತದೆ. ಹೆಚ್ಚು ಆಳಕ್ಕೆ ಇಳಿಯದಂತೆ ಲೈಫ್‌ಗಾರ್ಡ್ಸ್‌ ಸೂಚನೆ ನೀಡಿದರೂ ನಿರ್ಲಕ್ಷ್ಯದಿಂದ ಪ್ರವಾಸಿಗರು ಪ್ರಾಣಕ್ಕೆ ಕುತ್ತು ತಂದುಕೊಳ್ಳುತ್ತಿದ್ದಾರೆ. ಕೆಲವು ದಿನಗಳ ಹಿಂದಷ್ಟೆ ಇದೇ ರೀತಿ ಸಮುದ್ರದಲ್ಲಿ ಮುಳುಗುತ್ತಿದ್ದ ಶಿವಮೊಗ್ಗ ಜಿಲ್ಲೆಯ ಮೂವರು ವಿದ್ಯಾರ್ಥಿಗಳನ್ನು ರಕ್ಷಣೆ ಮಾಡಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು