5:52 PM Thursday12 - March 2026
ಬ್ರೇಕಿಂಗ್ ನ್ಯೂಸ್
ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌…

ಇತ್ತೀಚಿನ ಸುದ್ದಿ

ಶಾಸಕ ಕಾಮತ್ ನೇತೃತ್ವದ ನಿಯೋಗ ಕಾರ್ಮಿಕ ಸಚಿವರ ಭೇಟಿ: ಟೈಲರ್ ಗಳಿಗೆ ಭವಿಷ್ಯ ನಿಧಿ ಜಾರಿಗೊಳಿಸಲು ಮನವಿ

24/09/2021, 18:47

ಮಂಗಳೂರು(reporterkarnataka.com): ಕರ್ನಾಟಕ ಟೈಲರಿಂಗ್ ಅಸೋಸಿಯೇಶನ್ ನಿಯೋಗವು ಮಂಗಳೂರು ನಗರ ದಕ್ಷಿಣ ಶಾಸಕ ಡಿ. ವೇದವ್ಯಾಸ್ ಕಾಮತ್ ಅವರ ನೇತೃತ್ವದಲ್ಲಿ ರಾಜ್ಯ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿತು. 

ಬಟ್ಟೆ ಹೊಲಿದು ಜೀವನ ಸಾಗಿಸುತ್ತಿರುವ ಟೈಲರಿಂಗ್ ನೌಕರರಿಗೆ ಭವಿಷ್ಯ‌ ಪಿಂಚಣಿ ನಿಧಿ ಜಾರಿಗೊಳಿಸುವ ಕುರಿತು ಟೈಲರಿಂಗ್ ಅಸೋಸಿಯೇಶನ್ ಬೇಡಿಕೆಯಂತೆ ಸಚಿವರಿಗೆ ಮನವಿ ಸಲ್ಲಿಸಲಾಯಿತು. ಇತರ ಬೇಡಿಕೆಗಳ ಕುರಿತು ಸಂಸ್ಥೆಯ ಪದಾಧಿಕಾರಿಗಳು ಹಾಗೂ ಸಚಿವರೊಂದಿಗೆ ಸಭೆ ನಡೆಯಿತು ಎಂದು ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ. 

ಈ ಸಂದರ್ಭದಲ್ಲಿ ಕರ್ನಾಟಕ ಸ್ಟೇಟ್ ಟೈಲರಿಂಗ್ ಅಸೋಶಿಯೇಶನ್ ರಾಜ್ಯಾಧ್ಯಕ್ಷ ಕೆ.ಎಸ್. ಆನಂದ, ರಾಜ್ಯ ಪ್ರಧಾನ ಕಾರ್ಯದರ್ಶಿ ವಸಂತ ಬಿ., ರಾಜ್ಯ ಉಪಾಧ್ಯಕ್ಷ ಸುರೇಶ್ ಸಾಲ್ಯಾನ್, ಜಿಲ್ಲಾ ಅಧ್ಯಕ್ಷ ಪ್ರಜ್ವಲ್ ಕುಮಾರ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು