9:09 PM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಕಾರ್ಕಳ: ಹಟ್ಟಿಗೆ ನುಗ್ಗಿ ದನ ಕಳವು ಮಾಡುತ್ತಿದ್ದ ಚೋರರ ಸೆರೆ; ನ್ಯಾಯಾಲಯಕ್ಕೆ ಹಾಜರು

25/09/2021, 09:20

ಕಾರ್ಕಳ(reporterkarnataka.com): ಇಲ್ಲಿನ ಶಿರ್ಲಾಲು, ಕೆರ್ವಾಶೆ , ಅಂಡಾರು ಪರಿಸರದ ಮನೆಗಳ ಹಟ್ಟಿಗೆ ನುಗ್ಗಿ ದನಕಳ್ಳತನ ಮಾಡುತ್ತಿದ್ದ, ಕಳ್ಳರನ್ನು ಬಂಧಿಸಲಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಮೂಡಬಿದ್ರಿ ಗಂಟಾಲ್‌ಕಟ್ಟೆ ಪರಿಸರದ ಝಬೀರ್, ಸಲೀಮ್ ಹಾಗೂ ಹನೀಫ್‌ ಯಾನೆ ಇಚ್ಚನನ್ನು ಕಡ್ತಲ ಸತೀಶ್ ನಾಯ್ಕ್ ಬಂಧಿಸಿದ್ದಾರೆ.

ಕಾರ್ಕಳ ಡಿವೈಎಸ್‌ಪಿ ವಿಜಯ ಪ್ರಸಾದ್‌, ವೃತ್ತ ನಿರೀಕ್ಷಕ ಸಂಪತ್‌ ಕುಮಾರ್‌ ಮಾರ್ಗದರ್ಶನದಲ್ಲಿ ಅಜೆಕಾರು ಠಾಣೆ ಎಸ್‌ಐ ಸುದರ್ಶನ್‌, ಕಾರ್ಕಳ ಗ್ರಾಮಾಂತರ ಠಾಣೆ ಎಸ್‌ಐ ತೇಜಸ್ವಿ, ನಗರ ಠಾಣೆ ಎಸ್‌ಐ ಮಧು ಬಿ.ಇ. ಮತ್ತವರ ತಂಡ ಗೋಕಳ್ಳರ ಪತ್ತೆಗಾಗಿ ಬಲೆಬೀಸಿದ್ದರು.

ದನಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ  ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಅಜೆಕಾರು ಠಾಣೆಯೆದುರು ಇತ್ತೀಚೆಗೆ ಭಜನೆ ಮೂಲಕ ಪ್ರತಿಭಟನೆ ನಡೆಸಿದ್ದರು.

.

ಇತ್ತೀಚಿನ ಸುದ್ದಿ

ಜಾಹೀರಾತು