8:18 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಪಿನ್ ಕೇರ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಕಾರ್ಯಾಗಾರ

25/09/2021, 14:35

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಅನಂತಪುರ ಗ್ರಾಮದಲ್ಲಿ ಪಿನ್ ಕೇರ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಕಾರ್ಯಾಗಾರ ನಡೆಯಿತು.

ಉಚಿತ ಆರೋಗ್ಯ ತಪಾಸಣಾ ಕಾರ್ಯಾಗಾರದಲ್ಲಿ ಬ್ಯಾಂಕ್ ವತಿಯಿಂದ ಬಿಪಿ, ಶುಗರ್ ಮುಂತಾದ ಕಾಯಿಲೆಗಳ ಉಚಿತ ತಪಾಸಣೆ ನಡೆಸಲಾಯಿತು.

ಈ ಉಚಿತ ತಪಾಸಣಾ ಶಿಬಿರವು ಅಥಣಿ ಹಾಗೂ ಧಾರವಾಡದ ಮುಖ್ಯ ವೈದ್ಯಾಧಿಕಾರಿಗಳಿಂದ ನಡೆಯಿತು. ಶಿಬಿರದಲ್ಲಿ ಪರೀಕ್ಷೆಯ ನಂತರ ಹೆಚ್ಚಿನ ಚಿಕಿತ್ಸೆಗಾಗಿ ವ್ಯಾಪ್ತಿಯಲ್ಲಿ ಬರುವ ಆಸ್ಪತ್ರೆಗಳಿಗೆ ಕಳುಹಿಸಲಾಯಿತು

ಪಿನ್ ಕೇರ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ ಮ್ಯಾನೇಜರ್ ಸಿದ್ದಗಂಗಾ ಎಲಿಗಾರ್,  ಪರಶುರಾಮ ಕಾಂಬಳೆ ಮುಂತಾದ ಸಿಬ್ಬಂದಿಗಳು ಮತ್ತು ಅನಂತಪುರ ಗ್ರಾಮದ ಸುತ್ತಮುತ್ತಲಿನ ಗ್ರಾಮಸ್ಥರು ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು