2:19 PM Wednesday17 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

ಅಥಣಿಯಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು: ಶಾಸಕರ ಜತೆ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ್ ದಿಢೀರ್ ಸಭೆ

25/05/2021, 18:46

ಅಥಣಿ(reporterkarnataka news): ಅಥಣಿ ತಾಲೂಕಿನಲ್ಲಿ ಕೊರೊನಾ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರಿಂದ ಶಾಸಕರು ಮತ್ತು ತಾಲೂಕಿನ 

ಉನ್ನತ ಅಧಿಕಾರಿಗಳ ಜತೆಯಲ್ಲಿ ತುರ್ತು ಪರಿಸ್ಥಿತಿಯ ಕುರಿತು ದಿಢೀರ್ ಸಭೆ ನಡೆಸಿದರು.

ತಾಲೂಕಿನ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಹಿರೇಮಠ್ ಅವರು, ಈಗಾಗಲೇ ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾ ಹತೋಟಿಯಲ್ಲಿದ್ದು ಯಾರು ಭಯಪಡುವ ಅವಶ್ಯಕತೆಯಿಲ್ಲ. ಈಗಾಗಲೇ  ಹೋಬಳಿ ಮಟ್ಟದಲ್ಲಿ ಕೋವಿಡ್ ಸೆಂಟರ್ ತೆರೆಯಲಾಗಿದ್ದು, ಮುಂದೆ ಇದೇ ಕ್ರಮವಾಗಿ ಸಾರ್ವಜನಿಕ ಆಸ್ಪತ್ರೆಗೆ ಕೂಡ ಕೋವಿಡ್ ಸೆಂಟರ್ ಗಳಾಗಿ ಪರಿವರ್ತಿಸಲಾಗುವುದು ಎಂದರು.

ತಾಲೂಕಿನಲ್ಲಿ ಯಾವುದೇ ರೀತಿಯ ವ್ಯಾಕ್ಸಿನ್ ಕೊರತೆ ಇಲ್ಲ. ಆದಷ್ಟು ಬೇಗ ಎಲ್ಲ ವರ್ಗದ ಜನರಿಗೂ ವ್ಯಾಕ್ಸಿನ್ ಕೊಡಿಸಲಾಗುವುದು. ಕೊರೊನಾ ಪಾಸಿಟಿವ್ ಬಂದಂತ ವ್ಯಕ್ತಿಗಳು ಮನೆಯಲ್ಲೇ ಚಿಕಿತ್ಸೆ ಪಡೆಯದೇ ಕೋವಿಡ್ ಸೆಂಟರ್ ಗಳಿಗೆ ಬಂದು ಚಿಕಿತ್ಸೆ ಪಡೆಯುವುದು ಉತ್ತಮ. ಏಕೆಂದರೆ ಮನೆಯಲ್ಲಿ ಎಲ್ಲ ಜನರಿಗೂ ವೈರಸ್ ತಗುಲುವ ಆತಂಕವಿದ್ದು, ಆದಷ್ಟು ಕೋವಿಡ್ ಸೆಂಟರಿಗೆ ಹೋಗಿ ಚಿಕಿತ್ಸೆ ಪಡೆಯಬೇಕು

ಶಾಸಕ ಮಹೇಶ್ ಕುಮ್ಟಳ್ಳಿ, ತಾಲೂಕು ದಂಡಾಧಿಕಾರಿ ದುಂಡಪ್ಪ ಕೋಮಾರ್. ಮುಂತಾದವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು