8:34 AM Friday13 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

ಉಗಾರ ಶುಗರ್ ಕಾರ್ಖಾನೆಯಲ್ಲಿ ಪೈಪ್ ಬಿದ್ದು ಕೊಲ್ಕತ್ತಾದ ಕಾರ್ಮಿಕ ಸಾವು: ದುರಸ್ತಿ ವೇಳೆ ದುರ್ಘಟನೆ

25/09/2021, 19:50

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕಾಗವಾಡ ತಾಲ್ಲೂಕಿನ ಉಗಾರ ಖುರ್ದ್ ಪಟ್ಟಣದ ದಿ.ಉಗಾರ ಶುಗರ್ ವರ್ಕ್ಸ ಸಕ್ಕರೆ ಕಾರ್ಖಾನೆಯಲ್ಲಿ ರಿಪೇರಿ ಕಾರ್ಯ ವೇಳೆ ಮೇಲಿಂದ ಪೈಪ್ ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ.

ಕೊಲ್ಕತ್ತಾದಿಂದ ಕೆಲಸಕ್ಕಾಗಿ ಆಗಮಿಸಿದ್ದ ವ್ಯಕ್ತಿಯೊಬ್ಬ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಮೇಲಿಂದ ಪೈಪ್ ಬಿದ್ದು ಸಾವನಪ್ಪಿರುವ ಘಟನೆ ನಡೆದಿದೆ. ಮೃತನ ಹೆಸರು ಯುಸೂಫ್ ಶಮಶೇರ ಮಂಡಲ (46) ಎಂದು ತಿಳಿದು ಬಂದಿದೆ.

ಕಾಗವಾಡ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು