3:20 PM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಮಹಾರಾಷ್ಟ್ರ; ಅಕ್ಟೋಬರ್ 22ರಿಂದ ಆಡಿಟೋರಿಯಂಗಳು, ಥಿಯೇಟರ್‌ಗಳು ಓಪನ್

25/09/2021, 20:01

ಮುಂಬೈ(reporterkarnataka.con): ಮಹಾರಾಷ್ಟ್ರದಲ್ಲಿ ಆಡಿಟೋರಿಯಂಗಳು ಹಾಗೂ ಥಿಯೇಟರ್‌ಗಳು ಅಕ್ಟೋಬರ್ 22 ರಿಂದ ಮತ್ತೆ ತೆರೆಯಲಿವೆ.

ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಶನಿವಾರ ಥಿಯೇಟರ್ ಮಾಲೀಕರು ಮತ್ತು ಚಲನಚಿತ್ರ ನಿರ್ಮಾಪಕರ ಜತೆ ಸಭೆ ನಡೆಸಿದರು. ಏತನ್ಮಧ್ಯೆ, ಅಕ್ಟೋಬರ್ 4 ರಿಂದ ಮಹಾರಾಷ್ಟ್ರದಾದ್ಯಂತ ಶಾಲೆಗಳನ್ನು ಮತ್ತೆ ತೆರೆಯಲಾಗುವುದು ಎಂದು ರಾಜ್ಯ ಸರ್ಕಾರ ಶುಕ್ರವಾರ ಹೇಳಿದೆ. ಮತ್ತೊಂದೆಡೆ, ರಾಜ್ಯದ ಧಾರ್ಮಿಕ ಸ್ಥಳಗಳನ್ನು ನವರಾತ್ರಿಯ ಮೊದಲ ದಿನವಾದ ಅಕ್ಟೋಬರ್ 7 ರಿಂದ ಪುನಃ ತೆರೆಯಲಾಗುವುದು ಎಂದು ಸಿಎಂ ಉದ್ಧವ್ ಠಾಕ್ರೆ ಘೋಷಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು