6:23 PM Sunday25 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ ಹವಾಮಾನ ವೈಪರೀತ್ಯ: ಕಲ್ಲಿಕೋಟೆ ಏರ್ ಪೋರ್ಟ್ ನಲ್ಲಿ ಇಳಿದ ವಿಮಾನ

25/09/2021, 23:29

ಮಂಗಳೂರು(reporterkarnataka.com): ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ದುಬೈ ಹಾಗೂ ದಮಾಮ್ ನಿಂದ ಹೊರಟ ಎರಡು ವಿಮಾನಗಳು ಮಂಗಳೂರು ವಿಮಾನ ನಿಲ್ದಾಣದಲ್ಲಿ ಇಳಿಯದೆ ಕೇರಳದ ಕಲ್ಲಿಕೋಟೆಯಲ್ಲಿ ಲ್ಯಾಂಡ್ ಆಗಿದೆ.

ದಮಾಮ್ ನಿಂದ 150 ಮಂದಿ ಪ್ರಯಾಣಿಕರನ್ನು ಹೊತ್ತ ವಿಮಾನ ಬೆಳಗ್ಗಿನ ಜಾವ 4.30ಕ್ಕೆ ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಬೇಕಿತ್ತು. ಆದರೆ ಮಂಗಳೂರಿನಲ್ಲಿ ಮಂಜು ಹಾಗೂ ಮೋಡ ಮುಸುಕಿದ ವಾತಾವರಣ ಇದ್ದ ಕಾರಣ ಬ್ಯಾಡ್ ಲೈಟ್ ಕಾರಣದಿಂದ ವಿಮಾನವನ್ನು ಮಂಗಳೂರಿನಲ್ಲಿ ಇಳಿಸದೆ ಕಲ್ಲಿಕೋಟೆ ವಿಮಾನ ನಿಲ್ದಾಣದಲ್ಲಿ ಇಳಿಸಲಾಯಿತು. ದುಬೈಯಿಂದ ಹೊರಟ ವಿಮಾನ ಕೂಡ ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಕಲ್ಲಿಕೋಟೆಯಲ್ಲಿ ಇಳಿಸಲಾಯಿತು.

ಕಲ್ಲಿಕೋಟೆಯಲ್ಲಿ ವಿಮಾನ ಪ್ರಯಾಣಿಕರಿಗೆ ಸರಿಯಾದ ವ್ಯವಸ್ಥೆ ಮಾಡಿಲ್ಲ ಎಂದು ಪ್ರಯಾಣಿಕರು ಆರೋಪಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು