3:06 AM Friday11 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ಬೆಳ್ತಂಗಡಿ: ರಾಜ್ಯ ಮಲೆಕುಡಿಯ ಸಂಘದ ಮಹಾಸಭೆಯ ಪೂರ್ವ ಸಿದ್ಧತಾ ಸಭೆ

26/09/2021, 20:17

ಬೆಳ್ತಂಗಡಿ(reporterkarnataka.com):
ರಾಜ್ಯ ಮಲೆಕುಡಿಯ ಸಂಘದ ಮಹಾಸಭೆಯ ಪೂರ್ವ ಸಿದ್ಧತಾ ಸಭೆ ರಾಜ್ಯಾಧ್ಯಕ್ಷ ಅಣ್ಣಪ್ಪ ಎನ್ ಅವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿ ಕೊಯ್ಯುರು ಶಿವಗಿರಿ ಮಲೆಕುಡಿಯ  ಸಮುದಾಯ ಭವನದಲ್ಲಿ ಇಂದು ಜರಗಿತು.

ಸಭೆಯಲ್ಲಿ ಬೈಲಾ ರಚನಾ ಸಭೆ ನಡೆಸುವ ಬಗ್ಗೆ  , ವರ್ಷದ ಡಿಸೆಂಬರ್ ಅಂತ್ಯದೊಳಗೆ ಮಹಾಸಭೆ ಆಯೋಜಿಸುವುದು, ಜಾತಿ ಪ್ರಮಾಣದಲ್ಲಿ ನಮೂದಿಸಿರುವ ಜಾತಿಯ ಕುರಿತು ಇರುವ ಗೊಂದಲ ನಿವಾರಣೆ ಕುರಿತಾಗಿ ಚರ್ಚಿಸಲಾಯಿತು.

ರಾಜ್ಯದ ಸಂಘ ಪದಾಧಿಕಾರಿಗಳು, ಜಿಲ್ಲಾ ಸಂಘದ ಪದಾಧಿಕಾರಿಗಳು, ಬೆಳ್ತಂಗಡಿ ತಾಲೂಕು ಸಮಿತಿಯ ಪದಾಧಿಕಾರಿಗಳು ಉಪಸ್ಥಿತಿದ್ದರು. 

ರಾಜ್ಯ ಮಲೆಕುಡಿಯ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀಧರ ಗೌಡ ಈದು ಸ್ವಾಗತಿಸಿ, ಪ್ರಸ್ತಾಪಿಸಿದರು. ದ.ಕ ಮಲೆಕುಡಿಯ ಸಂಘದ ಜಿಲ್ಲಾಧ್ಯಕ್ಷ ಶ್ರೀನಿವಾಸ ಉಜಿರೆ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು