8:18 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಬೆಳ್ತಂಗಡಿ: ರಾಜ್ಯ ಮಲೆಕುಡಿಯ ಸಂಘದ ಮಹಾಸಭೆಯ ಪೂರ್ವ ಸಿದ್ಧತಾ ಸಭೆ

26/09/2021, 20:17

ಬೆಳ್ತಂಗಡಿ(reporterkarnataka.com):
ರಾಜ್ಯ ಮಲೆಕುಡಿಯ ಸಂಘದ ಮಹಾಸಭೆಯ ಪೂರ್ವ ಸಿದ್ಧತಾ ಸಭೆ ರಾಜ್ಯಾಧ್ಯಕ್ಷ ಅಣ್ಣಪ್ಪ ಎನ್ ಅವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿ ಕೊಯ್ಯುರು ಶಿವಗಿರಿ ಮಲೆಕುಡಿಯ  ಸಮುದಾಯ ಭವನದಲ್ಲಿ ಇಂದು ಜರಗಿತು.

ಸಭೆಯಲ್ಲಿ ಬೈಲಾ ರಚನಾ ಸಭೆ ನಡೆಸುವ ಬಗ್ಗೆ  , ವರ್ಷದ ಡಿಸೆಂಬರ್ ಅಂತ್ಯದೊಳಗೆ ಮಹಾಸಭೆ ಆಯೋಜಿಸುವುದು, ಜಾತಿ ಪ್ರಮಾಣದಲ್ಲಿ ನಮೂದಿಸಿರುವ ಜಾತಿಯ ಕುರಿತು ಇರುವ ಗೊಂದಲ ನಿವಾರಣೆ ಕುರಿತಾಗಿ ಚರ್ಚಿಸಲಾಯಿತು.

ರಾಜ್ಯದ ಸಂಘ ಪದಾಧಿಕಾರಿಗಳು, ಜಿಲ್ಲಾ ಸಂಘದ ಪದಾಧಿಕಾರಿಗಳು, ಬೆಳ್ತಂಗಡಿ ತಾಲೂಕು ಸಮಿತಿಯ ಪದಾಧಿಕಾರಿಗಳು ಉಪಸ್ಥಿತಿದ್ದರು. 

ರಾಜ್ಯ ಮಲೆಕುಡಿಯ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀಧರ ಗೌಡ ಈದು ಸ್ವಾಗತಿಸಿ, ಪ್ರಸ್ತಾಪಿಸಿದರು. ದ.ಕ ಮಲೆಕುಡಿಯ ಸಂಘದ ಜಿಲ್ಲಾಧ್ಯಕ್ಷ ಶ್ರೀನಿವಾಸ ಉಜಿರೆ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು