8:07 PM Tuesday3 - March 2026
ಬ್ರೇಕಿಂಗ್ ನ್ಯೂಸ್
ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,…

ಇತ್ತೀಚಿನ ಸುದ್ದಿ

ಸುಲ್ತಾನ್ ಬತ್ತೇರಿ-ಕಂಕನಾಡಿ ರೈಲ್ವೆ ನಿಲ್ದಾಣಕ್ಕೆ ಹೊಸ ಸರಕಾರಿ ಸಿಟಿ ಬಸ್ ಸೇವೆ ಸೆ.27ರಂದು ಆರಂಭ

27/09/2021, 10:14

ಮಂಗಳೂರು(reporterkarnataka.com): ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಬೋಳೂರಿನ ಸುಲ್ತಾನ್ ಬತ್ತೇರಿಯಿಂದ ಅಮೃತ ವಿದ್ಯಾಲಯದ ಮೂಲಕವಾಗಿ ಕಂಕನಾಡಿ ರೈಲು ನಿಲ್ದಾಣದವರೆಗೆ  ಮತ್ತು ಅಲ್ಲಿಂದ ಬೋಳೂರು ಸುಲ್ತಾನ್ ಬತ್ತೇರಿಯವರೆಗೆ ಸರಕಾರಿ ಸಿಟಿ ಬಸ್ ಸೇವೆಯನ್ನು ಹೊಸದಾಗಿ ಸೆ.27ರಿಂದ ಆರಂಭಿಸಲಿದೆ.

ಬೋಳೂರು ಅಮೃತ ವಿದ್ಯಾಲಯ ಮೈದಾನದಲ್ಲಿ

ಮಂಗಳೂರು ದಕ್ಷಿಣ ಶಾಸಕ ಡಿ. ವೇದವ್ಯಾಸ ಕಾಮತ್ ಅವರು ಬೆಳಿಗ್ಗೆ 10.30ಕ್ಕೆ ಚಾಲನೆ ನೀಡುವರು. ಸೆ. 27 ಮಾತಾ ಅಮೃತಾನಂದಮಯಿ ಅವರ 68ನೇ ಜನ್ಮದಿನವೂ ಆಗಿದ್ದು, ವಿಶ್ವ ಪ್ರವಾಸೋದ್ಯಮ ದಿನ ಕೂಡ ಆಗಿರುವುದು ವಿಶೇಷ. 

ಇತ್ತೀಚಿನ ಸುದ್ದಿ

ಜಾಹೀರಾತು