4:46 PM Thursday4 - December 2025
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಮುಂದುವರಿದ ಆನೆ- ಮಾನವ ಸಂಘರ್ಷ: ಕುಶಾಲನಗರ ಬಳಿ ರೈಲ್ವೆ ಬ್ಯಾರಿಕೇಡ್ ಮುರಿದ… ಸಿಎಂ ಸಿದ್ದರಾಮಯ್ಯ – ವೇಣುಗೋಪಾಲ್‌ ಭೇಟಿ ಬೆನ್ನಲ್ಲೇ ದೆಹಲಿಗೆ ಹಾರಿದ ಡಿಸಿಎಂ ಡಿ.ಕೆ.… ಅಧಿಕಾರ ಹಸ್ತಾಂತರ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ -‌ ಕೆ.ಸಿ. ವೇಣುಗೋಪಾಲ್ ಭೇಟಿ; ಮಾತುಕತೆ ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

ಇತ್ತೀಚಿನ ಸುದ್ದಿ

ಸುಲ್ತಾನ್ ಬತ್ತೇರಿ-ಕಂಕನಾಡಿ ರೈಲ್ವೆ ನಿಲ್ದಾಣಕ್ಕೆ ಹೊಸ ಸರಕಾರಿ ಸಿಟಿ ಬಸ್ ಸೇವೆ ಸೆ.27ರಂದು ಆರಂಭ

27/09/2021, 10:14

ಮಂಗಳೂರು(reporterkarnataka.com): ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಬೋಳೂರಿನ ಸುಲ್ತಾನ್ ಬತ್ತೇರಿಯಿಂದ ಅಮೃತ ವಿದ್ಯಾಲಯದ ಮೂಲಕವಾಗಿ ಕಂಕನಾಡಿ ರೈಲು ನಿಲ್ದಾಣದವರೆಗೆ  ಮತ್ತು ಅಲ್ಲಿಂದ ಬೋಳೂರು ಸುಲ್ತಾನ್ ಬತ್ತೇರಿಯವರೆಗೆ ಸರಕಾರಿ ಸಿಟಿ ಬಸ್ ಸೇವೆಯನ್ನು ಹೊಸದಾಗಿ ಸೆ.27ರಿಂದ ಆರಂಭಿಸಲಿದೆ.

ಬೋಳೂರು ಅಮೃತ ವಿದ್ಯಾಲಯ ಮೈದಾನದಲ್ಲಿ

ಮಂಗಳೂರು ದಕ್ಷಿಣ ಶಾಸಕ ಡಿ. ವೇದವ್ಯಾಸ ಕಾಮತ್ ಅವರು ಬೆಳಿಗ್ಗೆ 10.30ಕ್ಕೆ ಚಾಲನೆ ನೀಡುವರು. ಸೆ. 27 ಮಾತಾ ಅಮೃತಾನಂದಮಯಿ ಅವರ 68ನೇ ಜನ್ಮದಿನವೂ ಆಗಿದ್ದು, ವಿಶ್ವ ಪ್ರವಾಸೋದ್ಯಮ ದಿನ ಕೂಡ ಆಗಿರುವುದು ವಿಶೇಷ. 

ಇತ್ತೀಚಿನ ಸುದ್ದಿ

ಜಾಹೀರಾತು