3:58 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಭಾರತ್ ಬಂದ್: ಕುರುಕ್ಷೇತ್ರದ ಸಮೀಪ ದೆಹಲಿ-ಅಮೃತಸರ ಹೆದ್ದಾರಿ ಸಂಚಾರಕ್ಕೆ ನಿರ್ಬಂಧ 

27/09/2021, 10:22

ಹೊಸದಿಲ್ಲಿ(reporterkarnataka.com): ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಭಾರತ್ ಬಂದ್ ಹಿನ್ನೆಲೆಯಲ್ಲಿ ಕುರುಕ್ಷೇತ್ರದ ಬಳಿ ದೆಹಲಿ-ಅಮೃತಸರ ಹೆದ್ದಾರಿ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.

ರೈತರ ಆಂದೋಲನವನ್ನು ಮುನ್ನಡೆಸುತ್ತಿರುವ 40 ಕ್ಕೂ ಹೆಚ್ಚು ಕೃಷಿ ಒಕ್ಕೂಟಗಳ ಸಂಯುಕ್ತ ಕಿಸಾನ್ ಮೋರ್ಚಾ ಜನರನ್ನು ಬಂದ್‌ ಬೆಂಬಲಿಸುವಂತೆ ಮನವಿ ಮಾಡಿದೆ. ಹೊಸ ಕೃಷಿ ಕಾನೂನುಗಳ ವಿರುದ್ಧದ ಪ್ರತಿಭಟನೆ 10 ತಿಂಗಳುಗಳನ್ನು ಪೂರೈಸಿದೆ. ಎಂಎಸ್‌ಪಿ ಅಥವಾ ಕನಿಷ್ಠ ಬೆಂಬಲ ಬೆಲೆಯ ಮೇಲೆ ಸಾಂವಿಧಾನಿಕ ಖಾತರಿಗಾಗಿ ರೈತರು ಒತ್ತಾಯಿಸುತ್ತಿದ್ದಾರೆ. ಹೊಸ ಕಾನೂನುಗಳು ಖಾಸಗಿ ಸಂಸ್ಥೆಗಳು ಕೃಷಿ ವಲಯವನ್ನು ಸ್ವಾಧೀನಪಡಿಸಿಕೊಳ್ಳಲು ಅನುವು ಮಾಡಿಕೊಡುತ್ತದೆ ಎಂದು ಅವರು ಆರೋಪಿಸಿದ್ದಾರೆ.

ಸಂಯುಕ್ತ ಕಿಸಾನ್ ಮೋರ್ಚಾ, ರೈತರ ಆಂದೋಲನವನ್ನು ಮುನ್ನಡೆಸುತ್ತಿರುವ 40 ಕ್ಕೂ ಹೆಚ್ಚು ಕೃಷಿ ಒಕ್ಕೂಟಗಳ  ಸಂಸ್ಥೆಯಾಗಿದ್ದು, ಜನರು ಬಂದ್‌ಗೆ ಸೇರುವಂತೆ ಮನವಿ ಮಾಡಿದ್ದಾರೆ. ಸಂಸ್ಥೆಯು ರಾಜಕೀಯ ಪಕ್ಷಗಳನ್ನು “ಪ್ರಜಾಪ್ರಭುತ್ವ ಮತ್ತು ಫೆಡರಲಿಸಂ ತತ್ವಗಳನ್ನು ರಕ್ಷಿಸುವ ನಿಟ್ಟಿನಲ್ಲಿ ರೈತರೊಂದಿಗೆ ನಿಲ್ಲುವಂತೆ” ಕೇಳಿದೆ.

ಇತ್ತೀಚಿನ ಸುದ್ದಿ

ಜಾಹೀರಾತು