8:16 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ನಾಗರಹಾವು ಸಿನಿಮಾ ಮಾದರಿಯಲ್ಲಿಯೇ ಬೆಟ್ಟದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಭಗ್ನಪ್ರೇಮಿಗಳು

27/09/2021, 15:07

ರಾಮನಗರ(Reporterkarnataka.com)

ಸಾಹಸ ಸಿಂಹ ವಿಷ್ಣುವರ್ಧನ್ ಹಾಗೂ ರೆಬಲ್‍ಸ್ಟಾರ್ ಅಂಬರೀಶ್ ನಟನೆಯ ನಾಗರಹಾವು ಸಿನಿಮಾ ಮಾದರಿಯಲ್ಲಿಯೇ ಪ್ರೀತಿ ದಕ್ಕದ ಇಬ್ಬರು ಭಗ್ನ ಪ್ರೇಮಿಗಳು ಬೆಟ್ಟದ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದರೆ.

ಬೇರೆ ಬೇರೆಯವರನ್ನು ವಿವಾಹವಾಗಿದ್ದ ಭಗ್ನಪ್ರೇಮಿಗಳು ಕಬ್ಬಾಳಮ್ಮ ಬೆಟ್ಟದ ಮೇಲಿನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಾತನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವಿವಾಹಿತ ಹಳೆ ಪ್ರೇಮಿಗಳನ್ನು ತಮಿಳುನಾಡು ಮೂಲದ ಕೃಷ್ಣಗಿರಿ ಜಿಲ್ಲೆಯ ಅಂಚೆಟ್ಟಿ ತಾಲೂಕು ಉಗ್ರ್ಯಂ ಗ್ರಾಮದ ಚಂದನಾ(20) ಹಾಗೂ ಆಕೆಯ ಹಳೆಯ ಪ್ರಿಯತಮ ಸತೀಶ್‍ಕುಮಾರ್ (24) ಎಂದು ಗುರುತಿಸಲಾಗಿದೆ. ತಮ್ಮ ಊರಿನಿಂದ ನಾಪತ್ತೆಯಾಗಿದ್ದ ಚಂದನಾ ಮತ್ತು ಸತೀಶ್‍ಕುಮಾರ್ ನಾಲ್ಕು ದಿನಗಳ ಹಿಂದೆಯೇ ಕಬ್ಬಾಳು ಬೆಟ್ಟಕ್ಕೆ ಬಂದು ಮೇಲಿನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು