12:51 AM Sunday6 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ

ಇತ್ತೀಚಿನ ಸುದ್ದಿ

ಕಾರ್ಕಳ ತಹಶೀಲ್ದಾರ್ ಪ್ರಕಾಶ್ ಮರಬಳ್ಳಿ ವರ್ಗಾವಣೆ ?: ಪುರಂದರ ಹೆಗ್ಡೆ ಮತ್ತೆ ಆಗಮನ? 

28/09/2021, 18:07

ಕಾರ್ಕಳ(reporterkarnataka.com): ಕಾರ್ಕಳ ತಾಲೂಕು ತಹಶೀಲ್ದಾರ್ ಆಗಿ ಕೆಲ ಸಮಯಗಳ ಹಿಂದೆಯಷ್ಟೆ ಅಧಿಕಾರ ವಹಿಸಿಕೊಂಡಿರುವ   ಪ್ರಕಾಶ್ ಮರಬಳ್ಳಿ ಅವರು ವರ್ಗಾವಣೆಯಾಗಿದ್ದಾರೆ  ವದಂತಿ ಇದೆ.

ಈ ಬಗ್ಗೆ  ತಹಶೀಲ್ದಾರ್ ಪ್ರಕಾಶ್ ಮರಬಳ್ಳಿ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಲು ಯತ್ನಿಸಿದಾಗ ಅವರು ದೂರವಾಣಿ ಕರೆಗೆ ಸಿಕ್ಕಿಲ್ಲ. ತೆರವಾದ ಸ್ಥಾನಕ್ಕೆ ಯಾರು ಬರುತ್ತಾರೆ ಎಂಬುದು ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.

ಈ ನಡುವೆ ಹಿಂದೆ ತಹಶೀಲ್ದಾರ್ ಆಗಿ ಮುಂಭಡ್ತಿ ಪಡೆದು ವರ್ಗಾಗಾವಣೆಯಾಗಿರುವ ಪುರಂದರ ಹೆಗ್ಡೆ ಮತ್ತೆ ಬರುತ್ತಾರೆ ಎಂಬ ಬಗ್ಗೆ ಯೂ ಮಾತುಗಳು ಕೇಳಿಬರುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು