10:05 AM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಪದ್ಮಶ್ರೀ ಭಟ್ ಅಭಿನಂದನಾ ಕಾರ್ಯಕ್ರಮ: ಬಹುಮುಖ ಪ್ರತಿಭೆಯ ಬಾಲ ಕಲಾವಿದರಿಗೆ ಸನ್ಮಾನ

01/10/2021, 15:16

ಮಂಗಳೂರು(reporterkarnataka.com): ಆರದಿರಲಿ ಬದುಕು ಆರಾಧನಾ ಸಂಸ್ಥೆ ವತಿಯಿಂದ ವಾಯ್ಸ್ ಆಫ್ ಆರಾಧನಾ ಬಹುಮುಖ ಪ್ರತಿಭೆ ಗಳಿಗೆ ಸಂಚಾಲಕಿ  ಪದ್ಮಶ್ರೀ ಭಟ್ ಅವರ ಹುಟ್ಟು ಹಬ್ಬದ ಪ್ರಯುಕ್ತ ಸನ್ಮಾನ ಕಾರ್ಯಕ್ರಮ ಸುರತ್ಕಲ್ ನ ಮಾಧವ ನಗರದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಎಂ. ಅವರು ಬಹುಮುಖ ಪ್ರತಿಭೆಗಳನ್ನು ಸನ್ಮಾನಿಸಿದರು.

ಸಮಾಜ ಸೇವೆಯ ಜತೆಗೆ ಕಲಾವಿದರಿಗೆ ಪ್ರೋತ್ಸಾಹ ನೀಡುತ್ತಾ ಬಂದಿರುವ ಆರದಿರಲಿ ಬದುಕು ಆರಾಧನಾ ತಂಡವನ್ನು ಶ್ಲಾಘಿಸಿದರು. ಬಹುಮುಖ ಪ್ರತಿಭೆಗಳಾದ ರುದ್ರಮನ್ಯು ಪೊನ್ನಗಿರಿ, ಶಿವಮನ್ಯು ಪೊನ್ನಗಿರಿ, ಧ್ಯಾನ್ ಮಂಗಳೂರು,ಅಭಿಷ್ಣಾ ಮಂಗಳೂರು, ತಪಸ್ಯಾ ಕಟೀಲು, ಶಾರ್ವಿ ಮಂಗಳೂರು, ಪೂರ್ವಿ ಕಟೀಲು, ಸಾನ್ವಿ ಮಂಗಳೂರು, ರಚನ್ ಕಾರ್ಕಳ ಅವರನ್ನು ಸನ್ಮಾನಿಸಲಾಯಿತು.

ಪದ್ಮಶ್ರೀ ಭಟ್ ಹಾಗೂ ವಿವೇಕ್ ಪ್ರಭು ಅವರ ಹುಟ್ಟುಹಬ್ಬ ಆಚರಿಸಲಾಯಿತು. ಕೃಷ್ಣ ವೇಷ ಸ್ಪರ್ಧೆಯ ವಿಜೇತರಿಗೆ ಬಹುಮಾನ ನೀಡಲಾಯಿತು. ವಾಯ್ಸ್ ಆಫ್ ಆರಾಧನ ತಂಡದ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಸದಸ್ಯರಾದ ಅಭಿಷೇಕ್ ಶೆಟ್ಟಿ ಐಕಳ, ಆರಾಧನಾ ಭಟ್,  ದೇವಿಪ್ರಸಾದ್ ಶೆಟ್ಟಿ, ಪ್ರಸಾದ್ ಉಡುಪಿ. ವಿವೇಕ್ ಪ್ರಭು ನಿಡ್ಡೋಡಿ ರಾಕೇಶ್ ಪೊಳಲಿ, ಪದ್ಮಶ್ರೀ ಭಟ್ ನಿಡ್ಡೋಡಿ,ಆಮಂತ್ರಣ  ಪರಿವಾರದ ವಿಜಯ ಕುಮಾರ್ ಜೈನ್,ಸ್ನೇಹಲತಾ ಪೊನ್ನಗಿರಿ, ಶ್ರೀಕಾಂತ್ ಭಟ್ ಪೊನ್ನ ಗಿರಿ, ಬಾಬು ಮಂಗಳೂರು,ದಿನೇಶ್  ಕಟೀಲು, ಸುಕುಮಾರ್  ಹಾಗೂ ಆರದಿರಲಿ ಬದುಕು ಆರಾಧನಾ ಹಾಗೂ ವಾಯ್ಸ್ ಆಫ್ ಆರಾಧನಾ ಪೋಷಕರು ಉಪಸ್ಥಿತಿ ತರಿದ್ದರು. ಮಜಾಭಾರತ ಖ್ಯಾತಿಯ ಆರಾಧನಾ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು