1:11 PM Tuesday27 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಪದ್ಮಶ್ರೀ ಭಟ್ ಅಭಿನಂದನಾ ಕಾರ್ಯಕ್ರಮ: ಬಹುಮುಖ ಪ್ರತಿಭೆಯ ಬಾಲ ಕಲಾವಿದರಿಗೆ ಸನ್ಮಾನ

01/10/2021, 15:16

ಮಂಗಳೂರು(reporterkarnataka.com): ಆರದಿರಲಿ ಬದುಕು ಆರಾಧನಾ ಸಂಸ್ಥೆ ವತಿಯಿಂದ ವಾಯ್ಸ್ ಆಫ್ ಆರಾಧನಾ ಬಹುಮುಖ ಪ್ರತಿಭೆ ಗಳಿಗೆ ಸಂಚಾಲಕಿ  ಪದ್ಮಶ್ರೀ ಭಟ್ ಅವರ ಹುಟ್ಟು ಹಬ್ಬದ ಪ್ರಯುಕ್ತ ಸನ್ಮಾನ ಕಾರ್ಯಕ್ರಮ ಸುರತ್ಕಲ್ ನ ಮಾಧವ ನಗರದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಎಂ. ಅವರು ಬಹುಮುಖ ಪ್ರತಿಭೆಗಳನ್ನು ಸನ್ಮಾನಿಸಿದರು.

ಸಮಾಜ ಸೇವೆಯ ಜತೆಗೆ ಕಲಾವಿದರಿಗೆ ಪ್ರೋತ್ಸಾಹ ನೀಡುತ್ತಾ ಬಂದಿರುವ ಆರದಿರಲಿ ಬದುಕು ಆರಾಧನಾ ತಂಡವನ್ನು ಶ್ಲಾಘಿಸಿದರು. ಬಹುಮುಖ ಪ್ರತಿಭೆಗಳಾದ ರುದ್ರಮನ್ಯು ಪೊನ್ನಗಿರಿ, ಶಿವಮನ್ಯು ಪೊನ್ನಗಿರಿ, ಧ್ಯಾನ್ ಮಂಗಳೂರು,ಅಭಿಷ್ಣಾ ಮಂಗಳೂರು, ತಪಸ್ಯಾ ಕಟೀಲು, ಶಾರ್ವಿ ಮಂಗಳೂರು, ಪೂರ್ವಿ ಕಟೀಲು, ಸಾನ್ವಿ ಮಂಗಳೂರು, ರಚನ್ ಕಾರ್ಕಳ ಅವರನ್ನು ಸನ್ಮಾನಿಸಲಾಯಿತು.

ಪದ್ಮಶ್ರೀ ಭಟ್ ಹಾಗೂ ವಿವೇಕ್ ಪ್ರಭು ಅವರ ಹುಟ್ಟುಹಬ್ಬ ಆಚರಿಸಲಾಯಿತು. ಕೃಷ್ಣ ವೇಷ ಸ್ಪರ್ಧೆಯ ವಿಜೇತರಿಗೆ ಬಹುಮಾನ ನೀಡಲಾಯಿತು. ವಾಯ್ಸ್ ಆಫ್ ಆರಾಧನ ತಂಡದ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಸದಸ್ಯರಾದ ಅಭಿಷೇಕ್ ಶೆಟ್ಟಿ ಐಕಳ, ಆರಾಧನಾ ಭಟ್,  ದೇವಿಪ್ರಸಾದ್ ಶೆಟ್ಟಿ, ಪ್ರಸಾದ್ ಉಡುಪಿ. ವಿವೇಕ್ ಪ್ರಭು ನಿಡ್ಡೋಡಿ ರಾಕೇಶ್ ಪೊಳಲಿ, ಪದ್ಮಶ್ರೀ ಭಟ್ ನಿಡ್ಡೋಡಿ,ಆಮಂತ್ರಣ  ಪರಿವಾರದ ವಿಜಯ ಕುಮಾರ್ ಜೈನ್,ಸ್ನೇಹಲತಾ ಪೊನ್ನಗಿರಿ, ಶ್ರೀಕಾಂತ್ ಭಟ್ ಪೊನ್ನ ಗಿರಿ, ಬಾಬು ಮಂಗಳೂರು,ದಿನೇಶ್  ಕಟೀಲು, ಸುಕುಮಾರ್  ಹಾಗೂ ಆರದಿರಲಿ ಬದುಕು ಆರಾಧನಾ ಹಾಗೂ ವಾಯ್ಸ್ ಆಫ್ ಆರಾಧನಾ ಪೋಷಕರು ಉಪಸ್ಥಿತಿ ತರಿದ್ದರು. ಮಜಾಭಾರತ ಖ್ಯಾತಿಯ ಆರಾಧನಾ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು