10:24 PM Friday18 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ… ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:…

ಇತ್ತೀಚಿನ ಸುದ್ದಿ

ಯಾಸ್’ ಚಂಡಮಾರುತದ ಭೀತಿ:  ಕೋಲ್ಕತ್ತಾ ಏರ್ ಪೋರ್ಟ್ ಬಂದ್ ; ರೈಲುಗಳ ಸಂಚಾರ ರದ್ದು, ಇನ್ನೂ 3 ದಿನ ಮಳೆ

26/05/2021, 07:27

ನವದೆಹಲಿ(reporterkarnataka news) : ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ‘ಯಾಸ್’ ಚಂಡಮಾರುತವಾಗಿ ಪರಿವರ್ತನೆಗೊಂಡು ಕಾರಣ ಮುನ್ನೆಚ್ಚರಿಕೆ ಕ್ರಮವಾಗಿ ಮೇ 24 ರಿಂದ ಮೇ 29ರ ನಡುವೆ 25 ರೈಲುಗಳನ್ನು ರದ್ದು ಗೊಳಿಸಲಾಗಿದೆ. ಇದರೊಂದಿಗೆ ಕೋಲ್ಕತ್ತಾದ ಸುಭಾಶ್ ಚಂದ್ರ ಬೋಸ್ ವಿಮಾನ ನಿಲ್ದಾಣವನ್ನು ಬಂದ್ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಪೂರ್ವ-ಮಧ್ಯ ಬಂಗಾಳ ಕೊಲ್ಲಿಯಲ್ಲಿ ಶನಿವಾರ ಬೆಳಿಗ್ಗೆ ರೂಪುಗೊಂಡ ಕಡಿಮೆ ಒತ್ತಡದ ಪ್ರದೇಶವು ವಾಯುಭಾರ ಕುಸಿತಕ್ಕೆ ತೀವ್ರಗೊಂಡಿದೆ.

ಸೋಮವಾರ ಅದು ಯಾಸ್  ಚಂಡಮಾರುತವಾಗಿ ರೂಪುಗೊಂಡಿದೆ. ಚಂಡಮಾರುತ ಮೇ 26ರ ಸಂಜೆ ಪಶ್ಚಿಮ ಬಂಗಾಳ ಮತ್ತು ಉತ್ತರ ಒಡಿಶಾ ಕರಾವಳಿಗಳನ್ನು ದಾಟಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಡಾ. ಮೊಹಾಪಾತ್ರ ಮಾಹಿತಿ ನೀಡಿದ್ದಾರೆ.

ಚಂಡಮಾರುತದ ಗಾಳಿಯ ವೇಗವು ಗಂಟೆಗೆ ಸುಮಾರು 155-165 ಕಿ.ಮೀ. ಎಂದು ಐಎಂಡಿ ಊಹಿಸಿತ್ತು, ಇದು ಗಂಟೆಗೆ 185 ಕಿ.ಮೀ. ವೇಗದಲ್ಲಿ ಬೀಸುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು