12:39 PM Saturday8 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಕಬ್ಬಿನ ಗದ್ದೆಯಲ್ಲಿ ಸುಟ್ಟ ಗಾಯದಿಂದ ಪತ್ತೆಯಾಗಿದ್ದ ಹೆಣ್ಣು ಮಗು: ಪಾಪಿ ಹೆತ್ತವರು ಪತ್ತೆಯಾಗುವ ಮುನ್ನವೇ ಸಾವು

01/10/2021, 20:39

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ ಕಬ್ಬಿನ ತೋಟದಲ್ಲಿ ಪ್ರಜ್ಞಾಹೀನಾವಸ್ಥೆಯಲ್ಲಿ ಪತ್ತೆಯಾಗಿದ್ದ 2 ವರ್ಷದ ಹೆಣ್ಣು ಮಗು ಪೋಷಕರನ್ನು ಪತ್ತೆ ಹಚ್ಚುವ ಮುನ್ನವೇ ಸಾವನ್ನಪ್ಪಿದ ದುಃಖಕರ ಘಟನೆ ನಡೆದಿದೆ.

ಒಂದು ವಾರದ ಹಿಂದೆ ಅಥಣಿ – ಗೋಕಾಕ್ ರಸ್ತೆಯ ಕೃಷ್ಣ ಸೇತುವೆ ಬಳಿಯ ಕಬ್ಬಿನ ಗದ್ದೆಯಲ್ಲಿ ಸುಟ್ಟ ಗಾಯದಲ್ಲಿ ಮಗು ಪತ್ತೆಯಾಗಿತ್ತು. ಸ್ಥಳೀಯರು ಮಗುವನ್ನು ರಕ್ಷಿಸಿ ಅಥಣಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಈ ಕುರಿತು ಅಥಣಿ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದರು. ಇಲ್ಲಿಯವರೆಗೆ ಯಾವುದೇ ಮಾಹಿತಿ ಸಿಕ್ಕಿಲ್ಲ. ಆದರೆ ಪೋಷಕರ ಮಾಹಿತಿ ಸಿಗುವ ಮುಂಚೆ ಮಗು ಇಹಲೋಕ ತ್ಯಜಿಸಿದೆ.

ಈ ಕುರಿತು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಗುವಿನ ಗುರುತಿಗೆ ಎಫ್‌ಎಸ್‌ಎಲ್ ಬೆಂಗಳೂರಿಗೆ ಸ್ಯಾಂಪಲ್ ರವಾನಿಸಿದ್ದರು. ವಿಡಿಯೋ ಕ್ಲಿಯರ್ ಇಲ್ಲದಕ್ಕೆ ಸ್ಯಾಂಪಲ್ ಎಫ್‌ಎಸ್‌ಎಲ್ ರಿಜೆಕ್ಟ್ ಮಾಡಿತ್ತು. ಸಧ್ಯ ಮಗುವಿನ ಮೃತದೇಹವನ್ನು ಶವಾಗಾರಕ್ಕೆ ಶಿಪ್ಟ್ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು