8:10 AM Thursday19 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ…

ಇತ್ತೀಚಿನ ಸುದ್ದಿ

ಬಂಟ್ವಾಳ: ಬಹುಮುಖ ಪ್ರತಿಭೆಯ ಪತ್ರಕರ್ತ ಫಾರೂಕ್ ಗೂಡಿನಬಳಿ ಇನ್ನಿಲ್ಲ

01/10/2021, 21:48

ಬಂಟ್ವಾಳ (reporterkarnataka.com): ಪತ್ರಕರ್ತ, ಸಾಹಿತಿ ಫಾರೂಕ್ ಗೂಡಿನಬಳಿ(45) ಅವರು ದೀರ್ಘ ಕಾಲದ ಅನಾರೋಗ್ಯದಿಂದ ಶುಕ್ರವಾರ ಸಂಜೆ ಪಾಣೆಮಂಗಳೂರು ಸಮೀಪದ ಗೂಡಿನ ಬಳಿಯಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾದರು.

ಬಹುಮುಖ ಪ್ರತಿಭೆಯ ಫಾರೂಕ್ ಅವರು ವಿವಿಧ ಪತ್ರಿಕೆಗಳಿಗೆ ಬಂಟ್ವಾಳದ ವರದಿಗಾರನಾಗಿ ಸೇವೆ ಸಲ್ಲಿಸಿದ್ದರು. ಸದಾ ಕ್ರೀಯಾಶೀಲರಾಗಿದ್ದ ಅವರು ಹಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.

ಫಾರೂಕ್ ಅವರು ಗ್ರಾಮ ಪಂಚಾಯಿತಿ ಸದಸ್ಯರಿಗೆ ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಹಕ್ಕು ಮತ್ತು ಕರ್ತವ್ಯದ ಬಗ್ಗೆ ಹಾಗೂ ಮಕ್ಕಳ ಹಕ್ಕಿನ ಬಗ್ಗೆಯು ತರಬೇತುದಾರರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಅವರು ತಾಯಿ, ಪತ್ನಿ ಹಾಗೂ ಒಂದು ಪುಟ್ಟ ಹೆಣ್ಣುಮಗುವನ್ನು ಅಗಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು