8:39 PM Wednesday6 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

ರಾಜ್ಯದ ಎಲ್ಲ ಶಾಲೆಗಳಲ್ಲಿ ನವೆಂಬರ್ 1ರಿಂದ ಬಿಸಿಯೂಟ ಹಾಗೂ ಬಿಸಿ ಹಾಲು ಆರಂಭ

02/10/2021, 12:25

ಬೆಂಗಳೂರು(reporterkarnataka.com): ನವೆಂಬರ್ 1ರಿಂದ ಬಿಸಿಯೂಟ ಹಾಗೂ ಬಿಸಿ ಹಾಲು ವಿತರಣೆ ಮಾಡುವ ಮೂಲಕ ರಾಜ್ಯದ ಶಾಲೆಗಳಲ್ಲಿ ಸ್ಥಗಿತಗೊಂಡಿದ್ದ

ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ವಿಧ್ಯುಕ್ತವಾಗಿ ಆರಂಭಿಸೋದಕ್ಕೆ ರಾಜ್ಯ ಸರಕಾರ ಆದೇಶಿಸಿದೆ.

ದಿನಪೂರ್ತಿ ತರಗತಿಯ ನಡೆಸುವಂತೆ ಸುತ್ತೋಲೆ ಹೊರಡಿಸಿದ ಬಳಿಕ ಈಗ ಮತ್ತೆ ನ.1ರಿಂದ ಬಿಸಿಯೂಟ, ಬಿಸಿ ಹಾಲು ಪ್ರಾಂಭಿಸುವ ಮೂಲಕ ಪೂರ್ಣ ಪ್ರಮಾಣದ ಶಾಲೆಯು ಪ್ರಾರಂಭಿಸಿದಂತಾಗುತ್ತದೆ.

ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಮಧ್ಯಾಹ್ನ ಉಪಹಾರ ಯೋಜನೆ ಜಂಟಿ ನಿರ್ದೇಶಕರಾದಂತ ಟಿ.ನಾರಾಯಣಗೌಡ ರಾಜ್ಯದ ಎಲ್ಲಾ ಶಿಕ್ಷಣಾಧಿಕಾರಿಗಳಿಗೆ ಪತ್ರ ಬರೆದಿದ್ದು, 2021-22ನೇ ಸಾಲಿನ ಮಧ್ಯಾಹ್ನ ಉಪಹಾರ ಯೋಜನೆಯಡಿ 1ರಿಂದ 10ನೇ ತರಗತಿ ಮಕ್ಕಳಿಗೆ ಶಾಲೆಯಲ್ಲಿ ಬಿಸಿಯೂಟವನ್ನು ಪ್ರಾರಂಭಿಸುವ ಕುರಿತು ಸರ್ಕಾರದ ಹಂತದಲ್ಲಿ ನಿರ್ಧಾರ ತೆಗೆದುಕೊಳ್ಳಬೇಕಾಗಿದ್ದು, ಕೆಲವೊಂದು ಕ್ರಮಗಳನ್ನು ಅನುಸರಿಸುವ ಬಗ್ಗೆ ಕರಡು ಪ್ರಸ್ತಾವನೆಯನ್ನು ನಿಮ್ಮ ಅಭಿಪ್ರಾಯ ಅಥವಾ ಸಲಹೆಗಳೇನಾದರೂ ಇದ್ದಲ್ಲಿ ಕೂಡಲೇ ಅ.10 ರೊಳಗೆ ಸಲ್ಲಿಸಲು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು