9:55 AM Thursday19 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ…

ಇತ್ತೀಚಿನ ಸುದ್ದಿ

ರಾಜ್ಯದ ಎಲ್ಲ ಶಾಲೆಗಳಲ್ಲಿ ನವೆಂಬರ್ 1ರಿಂದ ಬಿಸಿಯೂಟ ಹಾಗೂ ಬಿಸಿ ಹಾಲು ಆರಂಭ

02/10/2021, 12:25

ಬೆಂಗಳೂರು(reporterkarnataka.com): ನವೆಂಬರ್ 1ರಿಂದ ಬಿಸಿಯೂಟ ಹಾಗೂ ಬಿಸಿ ಹಾಲು ವಿತರಣೆ ಮಾಡುವ ಮೂಲಕ ರಾಜ್ಯದ ಶಾಲೆಗಳಲ್ಲಿ ಸ್ಥಗಿತಗೊಂಡಿದ್ದ

ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ವಿಧ್ಯುಕ್ತವಾಗಿ ಆರಂಭಿಸೋದಕ್ಕೆ ರಾಜ್ಯ ಸರಕಾರ ಆದೇಶಿಸಿದೆ.

ದಿನಪೂರ್ತಿ ತರಗತಿಯ ನಡೆಸುವಂತೆ ಸುತ್ತೋಲೆ ಹೊರಡಿಸಿದ ಬಳಿಕ ಈಗ ಮತ್ತೆ ನ.1ರಿಂದ ಬಿಸಿಯೂಟ, ಬಿಸಿ ಹಾಲು ಪ್ರಾಂಭಿಸುವ ಮೂಲಕ ಪೂರ್ಣ ಪ್ರಮಾಣದ ಶಾಲೆಯು ಪ್ರಾರಂಭಿಸಿದಂತಾಗುತ್ತದೆ.

ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಮಧ್ಯಾಹ್ನ ಉಪಹಾರ ಯೋಜನೆ ಜಂಟಿ ನಿರ್ದೇಶಕರಾದಂತ ಟಿ.ನಾರಾಯಣಗೌಡ ರಾಜ್ಯದ ಎಲ್ಲಾ ಶಿಕ್ಷಣಾಧಿಕಾರಿಗಳಿಗೆ ಪತ್ರ ಬರೆದಿದ್ದು, 2021-22ನೇ ಸಾಲಿನ ಮಧ್ಯಾಹ್ನ ಉಪಹಾರ ಯೋಜನೆಯಡಿ 1ರಿಂದ 10ನೇ ತರಗತಿ ಮಕ್ಕಳಿಗೆ ಶಾಲೆಯಲ್ಲಿ ಬಿಸಿಯೂಟವನ್ನು ಪ್ರಾರಂಭಿಸುವ ಕುರಿತು ಸರ್ಕಾರದ ಹಂತದಲ್ಲಿ ನಿರ್ಧಾರ ತೆಗೆದುಕೊಳ್ಳಬೇಕಾಗಿದ್ದು, ಕೆಲವೊಂದು ಕ್ರಮಗಳನ್ನು ಅನುಸರಿಸುವ ಬಗ್ಗೆ ಕರಡು ಪ್ರಸ್ತಾವನೆಯನ್ನು ನಿಮ್ಮ ಅಭಿಪ್ರಾಯ ಅಥವಾ ಸಲಹೆಗಳೇನಾದರೂ ಇದ್ದಲ್ಲಿ ಕೂಡಲೇ ಅ.10 ರೊಳಗೆ ಸಲ್ಲಿಸಲು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು