11:10 AM Friday13 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

ವಿಜಯಪುರ ಮಖಣಾಪುರದ ಶ್ರೀ ಸಿದ್ದಜ್ಯೋತಿ ಮಠದಲ್ಲಿ ತಲೆ ಎತ್ತಲಿದೆ 108 ಅಡಿ ಎತ್ತರದ ಭವ್ಶ ಶಿವಲಿಂಗ!!

02/10/2021, 18:57

ಭೀಮಣ್ಣ ಪೂಜಾರಿ ಶಿರನಾಳ ವಿಜಯಪುರ

info.reporterkarnataka@gmail.com

 ವಿಜಯಪುರ ಮಖಣಾಪುರದ ಶ್ರೀ ಸಿದ್ದಜ್ಯೋತಿ ಮಠದ ಸ್ವಾಮಿಗಳ ಸೇವಾ ಸಮಿತಿ ಸಹಯೋಗದಲ್ಲಿ 4 ಎಕರೆ ಜಾಗದಲ್ಲಿ 108 ಅಡಿ ಎತ್ತರದ ಶಿವಲಿಂಗ ನಿರ್ಮಾಣದ ಸಂಕಲ್ಪ ಕೈಗೊಳ್ಳಲಾಗಿದೆ. ಇದರ ಜತೆ ವೃದ್ದಾಶ್ರಮವೂ ತಲೆ ಎತ್ತಲಿದೆ.


ಈ ಮಹಾನ್ ಕಾರ್ಯಕ್ಕೆ ಆಶ್ರಮದ ಸದಸ್ಯರು ಹಾಗು ಸುತ್ತಮುತ್ತಲಿನ ಗ್ರಾಮದ ಭಕ್ತರು,ರಾಜ್ಯ ಮತ್ತು ದೇಶದ ಮೂಲೆ ಮೂಲೆಯ ಶಿವಭಕ್ತರು ನೆರವಿನ ಹಸ್ತದೊಂದಿಗೆ ಪಾಲ್ಗೊಳ್ಳುವ ಅಗತ್ಯವಿದೆ. ಭಕ್ತರು ಈ ಬೃಹತ್ ಶಿವಲಿಂಗ ನಿರ್ಮಾಣ ಕಾರ್ಯದಲ್ಲಿ ತನು- ಮನ- ಧನದಿಂದ ಸಹಾಯ ಮಾಡಿ ಪುನಿತರಾಗಬೇಕು ಎಂದು ಆಶ್ರಮದ ಗುರುಗಳು ಹಾಗೂ ಸದಸ್ಯರು ವಿನಂತಿಸಿಕೊಂಡಿದ್ದಾರೆ.


ಶಿವಲಿಂಗ ನಿರ್ಮಾಣದ ಜತೆಗೆ ಅಸಹಾಯಕ, ನಿರ್ಗತಿಕ ವೃದ್ಧರಿಗೆ ಸಹಾಯವಾಗುವ ನಿಟ್ಟಿನಲ್ಲಿ ವೃದ್ದಾಶ್ರಮ ನಿರ್ಮಾಣ ಮಾಡುವ ಸಂಕಲ್ಪ ಕೂಡ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು