7:05 PM Saturday25 - April 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್…

ಇತ್ತೀಚಿನ ಸುದ್ದಿ

ವಿಜಯಪುರ ಮಖಣಾಪುರದ ಶ್ರೀ ಸಿದ್ದಜ್ಯೋತಿ ಮಠದಲ್ಲಿ ತಲೆ ಎತ್ತಲಿದೆ 108 ಅಡಿ ಎತ್ತರದ ಭವ್ಶ ಶಿವಲಿಂಗ!!

02/10/2021, 18:57

ಭೀಮಣ್ಣ ಪೂಜಾರಿ ಶಿರನಾಳ ವಿಜಯಪುರ

info.reporterkarnataka@gmail.com

 ವಿಜಯಪುರ ಮಖಣಾಪುರದ ಶ್ರೀ ಸಿದ್ದಜ್ಯೋತಿ ಮಠದ ಸ್ವಾಮಿಗಳ ಸೇವಾ ಸಮಿತಿ ಸಹಯೋಗದಲ್ಲಿ 4 ಎಕರೆ ಜಾಗದಲ್ಲಿ 108 ಅಡಿ ಎತ್ತರದ ಶಿವಲಿಂಗ ನಿರ್ಮಾಣದ ಸಂಕಲ್ಪ ಕೈಗೊಳ್ಳಲಾಗಿದೆ. ಇದರ ಜತೆ ವೃದ್ದಾಶ್ರಮವೂ ತಲೆ ಎತ್ತಲಿದೆ.


ಈ ಮಹಾನ್ ಕಾರ್ಯಕ್ಕೆ ಆಶ್ರಮದ ಸದಸ್ಯರು ಹಾಗು ಸುತ್ತಮುತ್ತಲಿನ ಗ್ರಾಮದ ಭಕ್ತರು,ರಾಜ್ಯ ಮತ್ತು ದೇಶದ ಮೂಲೆ ಮೂಲೆಯ ಶಿವಭಕ್ತರು ನೆರವಿನ ಹಸ್ತದೊಂದಿಗೆ ಪಾಲ್ಗೊಳ್ಳುವ ಅಗತ್ಯವಿದೆ. ಭಕ್ತರು ಈ ಬೃಹತ್ ಶಿವಲಿಂಗ ನಿರ್ಮಾಣ ಕಾರ್ಯದಲ್ಲಿ ತನು- ಮನ- ಧನದಿಂದ ಸಹಾಯ ಮಾಡಿ ಪುನಿತರಾಗಬೇಕು ಎಂದು ಆಶ್ರಮದ ಗುರುಗಳು ಹಾಗೂ ಸದಸ್ಯರು ವಿನಂತಿಸಿಕೊಂಡಿದ್ದಾರೆ.


ಶಿವಲಿಂಗ ನಿರ್ಮಾಣದ ಜತೆಗೆ ಅಸಹಾಯಕ, ನಿರ್ಗತಿಕ ವೃದ್ಧರಿಗೆ ಸಹಾಯವಾಗುವ ನಿಟ್ಟಿನಲ್ಲಿ ವೃದ್ದಾಶ್ರಮ ನಿರ್ಮಾಣ ಮಾಡುವ ಸಂಕಲ್ಪ ಕೂಡ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು