5:07 PM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಕೊರೊನಾದ ಭಯಬಿಟ್ಟು ರೇಶನ್ ಅಂಗಡಿಯ ಮುಂದೆ ರಾಶಿ ಬಿದ್ದ ಮಸ್ಕಿ ಜನತೆ: ಸರಕಾರದ ಆದೇಶಕ್ಕೆ ಬೆಲೆಯೇ ಇಲ್ಲ !

26/05/2021, 15:29

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ್ ಅಂತರಗಂಗೆ 
info.reporterkarnataka@gmail.com

ಮಸ್ಕಿಯಲ್ಲಿ ಇಂದು ಜನರು ಕೊರೊನಾ ಸೋಂಕನ್ನು ಮರೆತು ನ್ಯಾಯಬೆಲೆ ಅಂಗಡಿಯ ಮುಂದೆ ಯಾವುದೇ  ಸಾಮಾಜಿಕ ಅಂತರ ಹಾಗೂ  ಮಾಸ್ಕ್ ಇಲ್ಲದೆಯೇ ಮುಗಿದ ಬಿದ್ದರು.

ರೇಶನ್ ಅಂಗಡಿ ತೆರೆಯುವ ಮುನ್ನವೇ ಜನರು ಕೊರೊನಾ ಸೋಂಕಿನ ಬಗ್ಗೆ ಭಯಬಿಟ್ಟು ಗುಂಪುಗೂಡಿದ್ದರು. ಸಾಮಾಜಿಕ ಅಂತರ ಮರೆತು ಒಬ್ಬರನ್ನೊಬ್ಬರು ಅಂಟಿಕೊಂಡು ನಿಂತಿರುವ 

ದೃಶ್ಯ ಕಂಡು ಬಂತು. ನ್ಯಾಯಬೆಲೆ ಅಂಗಡಿಯವರು ಅವರನ್ನು ಕರೆಸುವುದಕ್ಕೆ ಮೊದಲೇ ಬಯೋಮೆಟ್ರಿಕ್ ಹಾಕುವ ಮುನ್ನ ಎಚ್ಚರಿಕೆ ನೀಡಬೇಕಾಗಿತ್ತು. ಆದರೆ ಅದು ಯಾವುದು ಕಾಣ್ತಾ ಇರಲಿಲ್ಲ. ಇದನ್ನು ಕಾಪಾಡುವಲ್ಲಿ ಮಸ್ಕಿ ತಾಲೂಕು ಆಡಳಿತ ವಿಫಲವಾಗಿದೆ ಎಂದು ಸಾರ್ವಜನಿಕರು ಮಾತನಾಡಿಕೊಳ್ಳುತ್ತಾರೆ.

ಕೊರೊನಾ ಬಗ್ಗೆ ತಾಂಡ ಜನರ ಹೇಳಿದರೂ ಕೇಳುವ ಪರಿಸ್ಥಿತಿಯಲ್ಲಿ ಇರಲಿಲ್ಲ. ಸರಕಾರದ ಆದೇಶ ಗಾಳಿಗೆ ತೂರಿ ಮನಬಂದಂತೆ ನಡೆಯುವ ದೃಶ್ಯ ಮಸ್ಕಿ ಪಟ್ಟಣದ ನ್ಯಾಯಬೆಲೆ ಅಂಗಡಿ ಮುಂದೆ ಕಂಡು ಬಂತು. ಇನ್ನು ಮುಂದಾದ ತಾಲೂಕಾಡಳಿತ ಕಠಿಣ ಲಾಕ್ ಡೌನ್ ಮಾಡಿದ್ದರೂ ಸಹ ಪ್ರಯೋಜನಕ್ಕೆ ಬಾರದ ಹಾಗೆ ಜನರು ನಡೆದುಕೊಳ್ಳುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು