8:57 PM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಕೊರೊನಾದ ಭಯಬಿಟ್ಟು ರೇಶನ್ ಅಂಗಡಿಯ ಮುಂದೆ ರಾಶಿ ಬಿದ್ದ ಮಸ್ಕಿ ಜನತೆ: ಸರಕಾರದ ಆದೇಶಕ್ಕೆ ಬೆಲೆಯೇ ಇಲ್ಲ !

26/05/2021, 15:29

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ್ ಅಂತರಗಂಗೆ 
info.reporterkarnataka@gmail.com

ಮಸ್ಕಿಯಲ್ಲಿ ಇಂದು ಜನರು ಕೊರೊನಾ ಸೋಂಕನ್ನು ಮರೆತು ನ್ಯಾಯಬೆಲೆ ಅಂಗಡಿಯ ಮುಂದೆ ಯಾವುದೇ  ಸಾಮಾಜಿಕ ಅಂತರ ಹಾಗೂ  ಮಾಸ್ಕ್ ಇಲ್ಲದೆಯೇ ಮುಗಿದ ಬಿದ್ದರು.

ರೇಶನ್ ಅಂಗಡಿ ತೆರೆಯುವ ಮುನ್ನವೇ ಜನರು ಕೊರೊನಾ ಸೋಂಕಿನ ಬಗ್ಗೆ ಭಯಬಿಟ್ಟು ಗುಂಪುಗೂಡಿದ್ದರು. ಸಾಮಾಜಿಕ ಅಂತರ ಮರೆತು ಒಬ್ಬರನ್ನೊಬ್ಬರು ಅಂಟಿಕೊಂಡು ನಿಂತಿರುವ 

ದೃಶ್ಯ ಕಂಡು ಬಂತು. ನ್ಯಾಯಬೆಲೆ ಅಂಗಡಿಯವರು ಅವರನ್ನು ಕರೆಸುವುದಕ್ಕೆ ಮೊದಲೇ ಬಯೋಮೆಟ್ರಿಕ್ ಹಾಕುವ ಮುನ್ನ ಎಚ್ಚರಿಕೆ ನೀಡಬೇಕಾಗಿತ್ತು. ಆದರೆ ಅದು ಯಾವುದು ಕಾಣ್ತಾ ಇರಲಿಲ್ಲ. ಇದನ್ನು ಕಾಪಾಡುವಲ್ಲಿ ಮಸ್ಕಿ ತಾಲೂಕು ಆಡಳಿತ ವಿಫಲವಾಗಿದೆ ಎಂದು ಸಾರ್ವಜನಿಕರು ಮಾತನಾಡಿಕೊಳ್ಳುತ್ತಾರೆ.

ಕೊರೊನಾ ಬಗ್ಗೆ ತಾಂಡ ಜನರ ಹೇಳಿದರೂ ಕೇಳುವ ಪರಿಸ್ಥಿತಿಯಲ್ಲಿ ಇರಲಿಲ್ಲ. ಸರಕಾರದ ಆದೇಶ ಗಾಳಿಗೆ ತೂರಿ ಮನಬಂದಂತೆ ನಡೆಯುವ ದೃಶ್ಯ ಮಸ್ಕಿ ಪಟ್ಟಣದ ನ್ಯಾಯಬೆಲೆ ಅಂಗಡಿ ಮುಂದೆ ಕಂಡು ಬಂತು. ಇನ್ನು ಮುಂದಾದ ತಾಲೂಕಾಡಳಿತ ಕಠಿಣ ಲಾಕ್ ಡೌನ್ ಮಾಡಿದ್ದರೂ ಸಹ ಪ್ರಯೋಜನಕ್ಕೆ ಬಾರದ ಹಾಗೆ ಜನರು ನಡೆದುಕೊಳ್ಳುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು