2:51 AM Monday23 - February 2026
ಬ್ರೇಕಿಂಗ್ ನ್ಯೂಸ್
ಹೊನ್ನಾರು ರಂಗೋತ್ಸವ: 26ರ ವರೆಗೆ ಕಲಾಸಕ್ತರಿಗೆ ನಾಟಕ ವೀಕ್ಷಿಸುವ ಸದಾವಕಾಶ ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12… ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ…

ಇತ್ತೀಚಿನ ಸುದ್ದಿ

ಕೊರೊನಾದ ಭಯಬಿಟ್ಟು ರೇಶನ್ ಅಂಗಡಿಯ ಮುಂದೆ ರಾಶಿ ಬಿದ್ದ ಮಸ್ಕಿ ಜನತೆ: ಸರಕಾರದ ಆದೇಶಕ್ಕೆ ಬೆಲೆಯೇ ಇಲ್ಲ !

26/05/2021, 15:29

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ್ ಅಂತರಗಂಗೆ 
info.reporterkarnataka@gmail.com

ಮಸ್ಕಿಯಲ್ಲಿ ಇಂದು ಜನರು ಕೊರೊನಾ ಸೋಂಕನ್ನು ಮರೆತು ನ್ಯಾಯಬೆಲೆ ಅಂಗಡಿಯ ಮುಂದೆ ಯಾವುದೇ  ಸಾಮಾಜಿಕ ಅಂತರ ಹಾಗೂ  ಮಾಸ್ಕ್ ಇಲ್ಲದೆಯೇ ಮುಗಿದ ಬಿದ್ದರು.

ರೇಶನ್ ಅಂಗಡಿ ತೆರೆಯುವ ಮುನ್ನವೇ ಜನರು ಕೊರೊನಾ ಸೋಂಕಿನ ಬಗ್ಗೆ ಭಯಬಿಟ್ಟು ಗುಂಪುಗೂಡಿದ್ದರು. ಸಾಮಾಜಿಕ ಅಂತರ ಮರೆತು ಒಬ್ಬರನ್ನೊಬ್ಬರು ಅಂಟಿಕೊಂಡು ನಿಂತಿರುವ 

ದೃಶ್ಯ ಕಂಡು ಬಂತು. ನ್ಯಾಯಬೆಲೆ ಅಂಗಡಿಯವರು ಅವರನ್ನು ಕರೆಸುವುದಕ್ಕೆ ಮೊದಲೇ ಬಯೋಮೆಟ್ರಿಕ್ ಹಾಕುವ ಮುನ್ನ ಎಚ್ಚರಿಕೆ ನೀಡಬೇಕಾಗಿತ್ತು. ಆದರೆ ಅದು ಯಾವುದು ಕಾಣ್ತಾ ಇರಲಿಲ್ಲ. ಇದನ್ನು ಕಾಪಾಡುವಲ್ಲಿ ಮಸ್ಕಿ ತಾಲೂಕು ಆಡಳಿತ ವಿಫಲವಾಗಿದೆ ಎಂದು ಸಾರ್ವಜನಿಕರು ಮಾತನಾಡಿಕೊಳ್ಳುತ್ತಾರೆ.

ಕೊರೊನಾ ಬಗ್ಗೆ ತಾಂಡ ಜನರ ಹೇಳಿದರೂ ಕೇಳುವ ಪರಿಸ್ಥಿತಿಯಲ್ಲಿ ಇರಲಿಲ್ಲ. ಸರಕಾರದ ಆದೇಶ ಗಾಳಿಗೆ ತೂರಿ ಮನಬಂದಂತೆ ನಡೆಯುವ ದೃಶ್ಯ ಮಸ್ಕಿ ಪಟ್ಟಣದ ನ್ಯಾಯಬೆಲೆ ಅಂಗಡಿ ಮುಂದೆ ಕಂಡು ಬಂತು. ಇನ್ನು ಮುಂದಾದ ತಾಲೂಕಾಡಳಿತ ಕಠಿಣ ಲಾಕ್ ಡೌನ್ ಮಾಡಿದ್ದರೂ ಸಹ ಪ್ರಯೋಜನಕ್ಕೆ ಬಾರದ ಹಾಗೆ ಜನರು ನಡೆದುಕೊಳ್ಳುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು