7:41 AM Sunday12 - October 2025
ಬ್ರೇಕಿಂಗ್ ನ್ಯೂಸ್
ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;… ಸೋಮವಾರಪೇಟೆ ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೋಕಾಯುಕ್ತರ ಬಲೆಗೆ: 25 ಸಾವಿರ ಲಂಚ…

ಇತ್ತೀಚಿನ ಸುದ್ದಿ

ಮಂಗಳೂರು: ‘ಆಜಾದಿ  ಕಾ ಅಮೃತ್ ಮಹೋತ್ಸವ’; ವಿಂಟೇಜ್ ಕಾರು ಮತ್ತು ಸೈಕಲ್ ರ‍್ಯಾಲಿ 

03/10/2021, 11:21

ಮಂಗಳೂರು(reporterkarnataka.com): ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಹಿನ್ನಲೆಯಲ್ಲಿ ಮಂಗಳೂರು ಸ್ಮಾಟ್ ಸಿಟಿ ವತಿಯಿಂದ ‘ಆಜಾದಿ  ಕಾ ಅಮೃತ್ ಮಹೋತ್ಸವ’ ಆಚರಣೆಯ ಮಾಡಲಾಗುತ್ತಿದ್ದು, ಭಾನುವಾರ ನಗರದಲ್ಲಿ ವಿಂಟೇಜ್ ಕಾರ್, ಸೈಕಲ್ ರ‍್ಯಾಲಿ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಮೇಯರ್ ಪ್ರೇಮಾನಂದ ಶೆಟ್ಟಿ ಉದ್ಘಾಟಿಸಿದರು.


ಜಿಲ್ಲಾಧಿಕಾರಿ ಡಾ. ರಾಜೇಂದ್ರ ರ‍್ಯಾಲಿಗೆ ಚಾಲನೆ ನೀಡಿದರು.
ಉಪ ಮೇಯರ್ ಸುಮಂಗಳಾ ರಾವ್,ಮೀನುಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ನಿತಿನ್ ಕುಮಾರ್ ಉಪಸ್ಥಿತರಿದ್ದರು. 


ಭಾನುವಾರ ಬೆಳಿಗ್ಗೆ ನಗರದ ಎ.ಬಿ. ಶೆಟ್ಟಿ ವೃತ್ತದ ಬಳಿಯಿಂದ ವಿಂಟೇಜ್ ಕಾರ್ ರ‍್ಯಾಲಿ, ಸೈಕಲ್ ರ‍್ಯಾಲಿ, ವಾಕಾಥಾನ್ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು