11:00 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಅಂತ್ಯೋದಯ ಪರಿಕಲ್ಪನೆ: ಕಡು ಬಡತನದಲ್ಲಿರುವ ಇರ್ದೆ ಪ್ರೌಢಶಾಲೆ ವಿದ್ಯಾರ್ಥಿನಿಗೆ ಹೊಸ ಮನೆ ನಿರ್ಮಾಣ 

04/10/2021, 20:29

ಪುತ್ತೂರು(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರ ಅಂತ್ಯೋದಯ ಕಲ್ಪನೆಯಂತೆ ಸಮಾಜದ ಕಟ್ಟಕಡೆಯ ವ್ಯಕ್ತಿಯ ನೋವಿಗೂ ಸ್ಪಂದಿಸುವ ನಿಟ್ಟಿನಲ್ಲಿ ಉಪ್ಪಳಿಗೆ ಇರ್ದೆಯ ಸರಕಾರಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಮೋಕ್ಷಿತಾ ಅವರ ಕುಟುಂಬಕ್ಕೆ ಕಟ್ಟಿಕೊಡಲು ಹೊಸ ಮನೆಯ ಹಸ್ತಾಂತರ ಸೋಮವಾರ ನಡೆಯಿತು.


ಶಾಸಕ ಸಂಜೀವ ಮಠಂದೂರು ಅವರು ನೂತನ ಮನೆಯನ್ನು ಹಸ್ತಾಂತರಿಸಿದರು.ಬದುಕು ಕತ್ತಲಿನಲ್ಲಿದ್ದು ಸಮರ್ಪಕವಾದ ಸೂರು ಕಲ್ಪಿಸುವ ಉದ್ದೇಶದಿಂದ ಇರ್ದೆ ಶಾಲಾ ಶಿಕ್ಷಕರು, ರೋಟರಿ ಕ್ಲಬ್ ಯುವ ಪುತ್ತೂರು ಹಾಗೂ ಸ್ಥಳೀಯ ಬಳಗದವರು ನೂತನ ಮನೆ ನಿರ್ಮಿಸಿ ಕೊಟ್ಟಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು