3:32 AM Saturday19 - April 2025
ಬ್ರೇಕಿಂಗ್ ನ್ಯೂಸ್
Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್…

ಇತ್ತೀಚಿನ ಸುದ್ದಿ

ಆರದಿರಲಿ ಬದುಕು ಆರಾಧನಾ ತಂಡದ ಸೆಪ್ಟೆಂಬರ್ ತಿಂಗಳ ಸಹಾಯ ಧನ ಗಂಗಾಧರ ಪೂಜಾರಿಗೆ ಹಸ್ತಾಂತರ

05/10/2021, 21:29

ಮೂಡುಬಿದರೆ(reporterkarnataka.com); ಆರದಿರಲಿ ಬದುಕು ಆರಾಧನ ತಂಡದ ಸೆಪ್ಟೆಂಬರ್ ತಿಂಗಳ ಸಹಾಯ ಧನವನ್ನು ಗಂಟಲು ಕ್ಯಾನ್ಸರ್ ರೋಗದಿಂದ ಬಳಲುತ್ತಿರುವ ಮಂಗಳೂರು ತಾಲೂಕಿನ ಕಲ್ಲಮುಂಡ್ಕೂರು ಗ್ರಾಮದ ಗಂಗಾಧರ ಪೂಜಾರಿ ಅವರಿಗೆ ಹಸ್ರಾಂತರಿಸಲಾಯಿತು.

ಗಂಟಲು ಕ್ಯಾನ್ಸರ್ ರೋಗದಿಂದ ಬಳಲುತ್ತಿರುವ ಅವರ ಕುಟುಂಬ ತೀರಾ ಬಡತನದಿಂದ ಕೂಡಿದ್ದು,ಪತ್ನಿ ಹಾಗೂ ಮಗಳ ಜತೆ ಜೀವನ ಮಾಡುತ್ತಿದ್ದಾರೆ.

ಇವರಿಗೆ ಆರದಿರಲಿ ಬದುಕು ಆರಾಧನ ತಂಡ ಸಹಾಯ ನೀಡಿ ಸಹಕರಿಸಿತು. ಈ ಸಂದರ್ಭದಲ್ಲಿ ಆರದಿರಲಿ ಬದುಕು ಆರಾಧನ ತಂಡದ ಸದಸ್ಯರಾದ ಪದ್ಮಶ್ರೀ ಭಟ್ ನಿಡ್ಡೋಡಿ, ಅಭಿಷೇಕ್ ಶೆಟ್ಟಿ

ಐಕಳ, ರಾಜೇಶ್,  ನವೀನ್ ಪುತ್ತೂರು, ದೇವಿ ಪ್ರಸಾದ್ ಶೆಟ್ಟಿ, ನಾಗರಾಜ ಶೆಟ್ಟಿ ಅಂಬೂರಿ, ಶ್ರೀನಿವಾಸ ಬಜಪೆ, ರಾಕೇಶ್ ಪೊಳಲಿ, ದಿನೇಶ್ ಸಿದ್ದಕಟ್ಟೆ, ರಂಗನಾಥ್ ಪಕ್ಷಿಕೆರೆ, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಎನ್.,ಗಣೇಶ್ ಪೈ, ಶ್ರಿನಾಗ ಭಟ್,ವಿವೇಕ್ ಪ್ರಭು, ಧನಂಜಯ ಶೆಟ್ಟಿ, ಲಿಲೇಶ್ ಶೆಟ್ಟಿ ಗಾರ್, ಗಣೇಶ್ ಪೈ,  ನಿಲೇಶ್ ಕಟೀಲು, ರಂಜಿತ್ ಪೂಜಾರಿ,  ಶಶಿಕಿರಣ್ ಕಟೀಲು ಉಪಸ್ಥಿತರಿದ್ದರು.

 

ಇತ್ತೀಚಿನ ಸುದ್ದಿ

ಜಾಹೀರಾತು