9:17 PM Wednesday6 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

ಆರದಿರಲಿ ಬದುಕು ಆರಾಧನಾ ತಂಡದ ಸೆಪ್ಟೆಂಬರ್ ತಿಂಗಳ ಸಹಾಯ ಧನ ಗಂಗಾಧರ ಪೂಜಾರಿಗೆ ಹಸ್ತಾಂತರ

05/10/2021, 21:29

ಮೂಡುಬಿದರೆ(reporterkarnataka.com); ಆರದಿರಲಿ ಬದುಕು ಆರಾಧನ ತಂಡದ ಸೆಪ್ಟೆಂಬರ್ ತಿಂಗಳ ಸಹಾಯ ಧನವನ್ನು ಗಂಟಲು ಕ್ಯಾನ್ಸರ್ ರೋಗದಿಂದ ಬಳಲುತ್ತಿರುವ ಮಂಗಳೂರು ತಾಲೂಕಿನ ಕಲ್ಲಮುಂಡ್ಕೂರು ಗ್ರಾಮದ ಗಂಗಾಧರ ಪೂಜಾರಿ ಅವರಿಗೆ ಹಸ್ರಾಂತರಿಸಲಾಯಿತು.

ಗಂಟಲು ಕ್ಯಾನ್ಸರ್ ರೋಗದಿಂದ ಬಳಲುತ್ತಿರುವ ಅವರ ಕುಟುಂಬ ತೀರಾ ಬಡತನದಿಂದ ಕೂಡಿದ್ದು,ಪತ್ನಿ ಹಾಗೂ ಮಗಳ ಜತೆ ಜೀವನ ಮಾಡುತ್ತಿದ್ದಾರೆ.

ಇವರಿಗೆ ಆರದಿರಲಿ ಬದುಕು ಆರಾಧನ ತಂಡ ಸಹಾಯ ನೀಡಿ ಸಹಕರಿಸಿತು. ಈ ಸಂದರ್ಭದಲ್ಲಿ ಆರದಿರಲಿ ಬದುಕು ಆರಾಧನ ತಂಡದ ಸದಸ್ಯರಾದ ಪದ್ಮಶ್ರೀ ಭಟ್ ನಿಡ್ಡೋಡಿ, ಅಭಿಷೇಕ್ ಶೆಟ್ಟಿ

ಐಕಳ, ರಾಜೇಶ್,  ನವೀನ್ ಪುತ್ತೂರು, ದೇವಿ ಪ್ರಸಾದ್ ಶೆಟ್ಟಿ, ನಾಗರಾಜ ಶೆಟ್ಟಿ ಅಂಬೂರಿ, ಶ್ರೀನಿವಾಸ ಬಜಪೆ, ರಾಕೇಶ್ ಪೊಳಲಿ, ದಿನೇಶ್ ಸಿದ್ದಕಟ್ಟೆ, ರಂಗನಾಥ್ ಪಕ್ಷಿಕೆರೆ, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಎನ್.,ಗಣೇಶ್ ಪೈ, ಶ್ರಿನಾಗ ಭಟ್,ವಿವೇಕ್ ಪ್ರಭು, ಧನಂಜಯ ಶೆಟ್ಟಿ, ಲಿಲೇಶ್ ಶೆಟ್ಟಿ ಗಾರ್, ಗಣೇಶ್ ಪೈ,  ನಿಲೇಶ್ ಕಟೀಲು, ರಂಜಿತ್ ಪೂಜಾರಿ,  ಶಶಿಕಿರಣ್ ಕಟೀಲು ಉಪಸ್ಥಿತರಿದ್ದರು.

 

ಇತ್ತೀಚಿನ ಸುದ್ದಿ

ಜಾಹೀರಾತು