10:11 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಆರದಿರಲಿ ಬದುಕು ಆರಾಧನಾ ತಂಡದ ಸೆಪ್ಟೆಂಬರ್ ತಿಂಗಳ ಸಹಾಯ ಧನ ಗಂಗಾಧರ ಪೂಜಾರಿಗೆ ಹಸ್ತಾಂತರ

05/10/2021, 21:29

ಮೂಡುಬಿದರೆ(reporterkarnataka.com); ಆರದಿರಲಿ ಬದುಕು ಆರಾಧನ ತಂಡದ ಸೆಪ್ಟೆಂಬರ್ ತಿಂಗಳ ಸಹಾಯ ಧನವನ್ನು ಗಂಟಲು ಕ್ಯಾನ್ಸರ್ ರೋಗದಿಂದ ಬಳಲುತ್ತಿರುವ ಮಂಗಳೂರು ತಾಲೂಕಿನ ಕಲ್ಲಮುಂಡ್ಕೂರು ಗ್ರಾಮದ ಗಂಗಾಧರ ಪೂಜಾರಿ ಅವರಿಗೆ ಹಸ್ರಾಂತರಿಸಲಾಯಿತು.

ಗಂಟಲು ಕ್ಯಾನ್ಸರ್ ರೋಗದಿಂದ ಬಳಲುತ್ತಿರುವ ಅವರ ಕುಟುಂಬ ತೀರಾ ಬಡತನದಿಂದ ಕೂಡಿದ್ದು,ಪತ್ನಿ ಹಾಗೂ ಮಗಳ ಜತೆ ಜೀವನ ಮಾಡುತ್ತಿದ್ದಾರೆ.

ಇವರಿಗೆ ಆರದಿರಲಿ ಬದುಕು ಆರಾಧನ ತಂಡ ಸಹಾಯ ನೀಡಿ ಸಹಕರಿಸಿತು. ಈ ಸಂದರ್ಭದಲ್ಲಿ ಆರದಿರಲಿ ಬದುಕು ಆರಾಧನ ತಂಡದ ಸದಸ್ಯರಾದ ಪದ್ಮಶ್ರೀ ಭಟ್ ನಿಡ್ಡೋಡಿ, ಅಭಿಷೇಕ್ ಶೆಟ್ಟಿ

ಐಕಳ, ರಾಜೇಶ್,  ನವೀನ್ ಪುತ್ತೂರು, ದೇವಿ ಪ್ರಸಾದ್ ಶೆಟ್ಟಿ, ನಾಗರಾಜ ಶೆಟ್ಟಿ ಅಂಬೂರಿ, ಶ್ರೀನಿವಾಸ ಬಜಪೆ, ರಾಕೇಶ್ ಪೊಳಲಿ, ದಿನೇಶ್ ಸಿದ್ದಕಟ್ಟೆ, ರಂಗನಾಥ್ ಪಕ್ಷಿಕೆರೆ, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಎನ್.,ಗಣೇಶ್ ಪೈ, ಶ್ರಿನಾಗ ಭಟ್,ವಿವೇಕ್ ಪ್ರಭು, ಧನಂಜಯ ಶೆಟ್ಟಿ, ಲಿಲೇಶ್ ಶೆಟ್ಟಿ ಗಾರ್, ಗಣೇಶ್ ಪೈ,  ನಿಲೇಶ್ ಕಟೀಲು, ರಂಜಿತ್ ಪೂಜಾರಿ,  ಶಶಿಕಿರಣ್ ಕಟೀಲು ಉಪಸ್ಥಿತರಿದ್ದರು.

 

ಇತ್ತೀಚಿನ ಸುದ್ದಿ

ಜಾಹೀರಾತು