9:31 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಲಕ್ನೋ ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಧರಣಿ: ಪೊಲೀಸ್ ವಾಹನದಲ್ಲಿ ತೆರಳಲು ನೀಡಿದ ಆದೇಶ ವಿರುದ್ಧ ಪ್ರತಿಭಟನೆ

06/10/2021, 22:02

ಲಕ್ನೋ(reporterkarnataka.com): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಲಕ್ನೋದ ಚೌಧುರಿ ಚರಣ್ ಸಿಂಗ್ ವಿಮಾನ ನಿಲ್ದಾಣದಲ್ಲಿ ಧರಣಿ ಆರಂಭಿಸಿದ್ದಾರೆ. ಭದ್ರತಾ ಪಡೆ ಅವರನ್ನು ಸ್ವಂತ ವಾಹನದಲ್ಲಿ ಪ್ರಯಾಣಿಸಲು ಅವಕಾಶ ನೀಡದನ್ನು ಪ್ರತಿಭಟಿಸಿ ಧರಣಿ ನಡೆಸುತ್ತಿದ್ದಾರೆ.

ಹಿಂಸಾಚಾರ ನಡೆದ ಲಖೀಮ್ ಪುರಕ್ಕೆ ತೆರಳಲು ಲಕ್ನೊಗೆ ಆಗಮಿಸಿದ ರಾಹುಲ್ ಗಾಂಧಿ ಅವರಿಗೆ ಪೊಲೀಸ್ ವಾಹನದಲ್ಲಿ ತೆರಳುವಂತೆ ಆಡಳಿತ ಸೂಚನೆ ನೀಡಿದೆ. ಆದರೆ ರಾಹುಲ್ ಅದನ್ನು ನಿರಾಕರಿಸಿದ್ದಾರೆ. ಭದ್ರತಾ ಪಡೆಯ ಸಿಬ್ಬಂದಿಗಳು ಮಾನವಕೋಟೆ ನಿರ್ಮಿಸಿ ರಾಹುಲ್ ತೆರಳದಂತೆ ತಡೆದಿದ್ದಾರೆ. ಇನ್ನೊಂದು ಕಡೆ ವಿಮಾನ ನಿಲ್ದಾಣದ ಹೊರಭಾಗದಲ್ಲಿ ರಾಜ್ಯ ಸರಕಾರದ ಕ್ರಮವನ್ನು ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.


ಲಖೀಮ್ ಪುರಕ್ಕೆ ತೆರಳಿದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರನ್ನು ಉತ್ತರ ಪ್ರದೇಶ ಸರಕಾರ ಈಗಾಗಲೇ ಬಂಧಿಸಿ ಸೀತಾಪುರ ಅತಿಥಿಗೃಹದಲ್ಲಿ ಬಂಧನದಲ್ಲಿಡಲಾಗಿದೆ. ಅತಿಥಿ ಗೃಹದ ಸುತ್ತಲು ಡ್ರೋಣ್ ಮೂಲಕ ಕಣ್ಗಾವಲು ಇರಿಸಲಾಗಿದೆ. ಪ್ರಿಯಾಂಕಾ ಗಾಂಧಿ ಅವರು 48 ರಾಶಿಗಳಿಂದ ಬಂಧನದಲ್ಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು