8:38 AM Friday13 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

ಮೈಸೂರು: ಚಲಿಸುತ್ತಿದ್ದ ಕಾರಿನ ಟಯರ್ ಸ್ಫೋಟಗೊಂಡು ತಾಯಿ- ಮಗ ಸಾವು; ತಂದೆಗೆ ಗಾಯ

07/10/2021, 07:53

ಮೈಸೂರು(reporterkarnataka.com): ಟಯರ್ ಸ್ಫೋಟಗೊಂಡು ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ತಾಯಿ ಮತ್ತು ಮಗ ಮೃತಪಟ್ಟ ದಾರುಣ ಘಟನೆ ಮೈಸೂರಿನ ದಟ್ಟಗಳ್ಳಿ ರಿಂಗ್ ರಸ್ತೆಯ ಬಳಿ ನಡೆದಿದೆ.
ಮೃತಪಟ್ಟವರನ್ನು ದೈವಿಕ್(12) ಹಾಗೂ ಗುಣಲಕ್ಷ್ಮಿ(35) ಎಂದು ಗುರುತಿಸಲಾಗಿದೆ.

ಮೈಸೂರಿನ ದಟ್ಟಗಳ್ಳಿ ರಿಂಗ್ ರಸ್ತೆಯ ಬಳಿ ಕಾರಿನಲ್ಲಿ ಪತಿ ಜಗದೀಶ್ ಜತೆಗೆ ಗುಣಲಕ್ಷ್ಮಿ ಮತ್ತು ಮಗ ದೈವಿಕ್ ಹೋಗುತ್ತಿದ್ದರು. ಮುಂಜಾನೆ 4.30 ಸಮಯದಲ್ಲಿ ಕಾರಿನ ಮುಂಭಾಗದ ಟೈಯರ್ ಸ್ಫೋಟಗೊಂಡಿದೆ. ಇದರ ಪರಿಣಾಮ ಕಾರು ಕಂಬಕ್ಕೆ ಗುದ್ದಿದೆ. ಕಾರು ಓಡಿಸುತ್ತಿದ್ದ ಜಗದೀಶ್ ಅವರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಗುಣಲಕ್ಷ್ಮಿ ಮತ್ತು ದೈವಿಕ್ ಮಾತ್ರ ಕಾರಿನಲ್ಲಿ ಮೃತಪಟ್ಟಿದ್ದಾರೆ.

ಈ ಸಂಬಂಧ ಮೈಸೂರಿನ ಕುವೆಂಪು ನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು