4:19 AM Wednesday1 - May 2024
ಬ್ರೇಕಿಂಗ್ ನ್ಯೂಸ್
ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ ಬೆಳಗಾವಿಯಲ್ಲಿ ಉತ್ತರ ಕರ್ನಾಟಕ ಶೈಲಿಯ ಜೋಳ ರೊಟ್ಟಿ ಸವಿದ ಪ್ರಧಾನಿ ಮೋದಿ ವಿಜಯಪುರದ ಶಿರನಾಳದಲ್ಲಿ ಶತಾಯುಷಿ ಭಾಗವ್ವ ಮತ ಚಲಾವಣೆ: 108ರ ಹರೆಯದ ಹಿರಿಯಜ್ಜಿ ಪ್ರಧಾನಿ ಮೋದಿ ಏ.28ರಂದು ಶಿರಸಿಗೆ: ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ…

ಇತ್ತೀಚಿನ ಸುದ್ದಿ

ತೋರಣದಿನ್ನಿ ಪಂಚಾಯಿತಿ ವ್ಯಾಪ್ತಿಯ ವಿದ್ಯುತ್ ಸಮಸ್ಯೆ ಆಲಿಸಿದ ಶಾಸಕ ತುರುವಿಹಾಳ: ಅಧಿಕಾರಿಗಳ ಜತೆ ಚರ್ಚೆ

07/10/2021, 10:02

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ತೋರಣದಿನ್ನಿ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಪ್ರತಿಯೊಂದು ಹಳ್ಳಿಗಳಿಗೆ ಭೇಟಿ ಕೊಟ್ಟ ಮಸ್ಕಿ ಶಾಸಕ ಆರ್. ಬಸನಗೌಡ  ತುರುವಿಹಾಳ ಅವರು ವಿದ್ಯುತ್ ಸಮಸ್ಯೆಗಳನ್ನು ಆಲಿಸಿ ಅವುಗಳಿಗೆ ಶೀಘ್ರದಲ್ಲಿ ಪರಿಹಾರ ನೀಡುವಂತೆ ಹೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದರು. 

ಮಸ್ಕಿ ಶಾಸಕ ಆರ್. ಬಸನಗೌಡ  ತುರುವಿಹಾಳ ಅವರು ಹೆಸ್ಕಾಂ ಎಇಇ , ಜೆಇ , ಮತ್ತು ಲೈನ್ ಮೆನ್ ಗಳು ಜತೆ  ಹಾಗೂ ಕಾಂಗ್ರೆಸಿನ ಮುಖಂಡರ ಜತೆಗೆ ಮಾತುಕತೆ ನಡೆಸಿದರು.

ಕ್ಷೇತ್ರದ ಮತದಾರರು ಯಾವುದೇ ಸಮಸ್ಯೆ ಬರದ ಹಾಗೆ ಕಾಪಾಡಿಕೊಳ್ಳಿ ಎಂದು ವಿದ್ಯುತ್ ಇಲಾಖೆಯ ಅಧಿಕಾರಿಗಳಿಗೆ ಮನವಿ ಮಾಡಿದರು.

ಕ್ಷೇತ್ರದ ಜನ ಸಮಸ್ಯೆ ಕುರಿತು ಮಾತನಾಡಿದ ಶಾಸಕ ತುರುವಿಹಾಳ,  ಇಂದು ಮತದಾರರಿಗೆ ಯಾವುದೇ ಸಮಸ್ಯೆ ಕ್ಷೇತ್ರದಲ್ಲಿದ್ದರೂ ಅದನ್ನು ಪರಿಹರಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಕಾರ್ಯಕರ್ತರು ಸೇರಿದಂತೆ ಇನ್ನಿತರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು